ನಿಝಾಮ್ ಗೋಳಿಪಡ್ಪು ಅವರ ‘ಅನಾಮಧೇಯ ಗೀರುಗಳು’ ಅಪ್ರಕಟಿತ ಕವನ ಸಂಕಲನಕ್ಕೆ 2024ರ ‘ಈ ಹೊತ್ತಿಗೆ ಕಾವ್ಯ ಪ್ರಶಸ್ತಿ’

‘ಈ ಹೊತ್ತಿಗೆ ಕಾವ್ಯ ಪ್ರಶಸ್ತಿ’ ವಿಜೇತರಾದ ಶ್ರೀ. ನಿಝಾಮ್ ಗೋಳಿಪಡ್ಪು ಅವರು ಮಂಗಳೂರು ಜಿಲ್ಲೆಯ ಸಜೀಪನಡು ಗ್ರಾಮದವರು. ಅವಿಜ್ಞಾನಿ ಹೆಸರಲ್ಲಿ ಕವನಗಳನ್ನು ರಚಿಸಿರುವ ನಿಝಾಮ್ ಗೋಳಿಪಡ್ಪು ಅವರು ಪದವಿಪೂರ್ವದವರೆಗೆ ಅಭ್ಯಾಸ ಮಾಡಿ, ತಮ್ಮ ಊರಿನಲ್ಲಿ ಕೂಲಿ ಕಾರ್ಮಿಕರಾಗಿದ್ದಾರೆ. ‘ಅನಾಮಧೇಯ ಗೀರುಗಳು’ ಇವರ ಪ್ರಥಮ ಕೃತಿಯಾಗಿದೆ. ನಾಡಿನ ಖ್ಯಾತ ಕವಿ, ಪ್ರತಿಭಾ ನಂದಕುಮಾರ್ ಅವರು ಈ ಹೊತ್ತಿಗೆಯ ಕಾವ್ಯ ಪ್ರಶಸ್ತಿಯ ತೀರ್ಪುರಗಾರರಾಗಿದ್ದರು.

ಪ್ರಶಸ್ತಿಯು ರೂ. 10,000 ನಗದು ಹಾಗು ಪ್ರಶಸ್ತಿ ಫಲಕವನ್ನೊಳಗೊಂಡಿವೆ. ಇದೇ ಮಾರ್ಚ್ ತಿಂಗಳಲ್ಲಿ, ಬೆಂಗಳೂರಿನಲ್ಲಿ ನಡೆಯಲಿರುವ, ಈ ಹೊತ್ತಿಗೆಯ ಹೊನಲು ಕಾರ್ಯಕ್ರಮದಲ್ಲಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಚಂದಾದಾರರಾಗಿ
ವಿಭಾಗ
7 ಪ್ರತಿಕ್ರಿಯೆಗಳು
sixes6
26 August 2026 08:01

[4229]sixes6 Official Login | বিকাশ ডিপোজিট ও সেরা লাইভ ক্যাসিনো,sixes6 অ্যাপ ডাউনলোড করে উপভোগ করুন সেরা অনলাইন স্লট গেম এবং লাইভ ক্যাসিনো। বিকাশ দিয়ে দ্রুত ডিপোজিট করে আজই আপনার যাত্রা শুরু করুন। visit: sixes6

Eugene813
2 March 2024 02:17
Courtney2230
2 March 2024 01:18
Cadence338
1 March 2024 19:55
Clifford1881
1 March 2024 19:14
Alondra1035
1 March 2024 09:12
Layla1690
1 March 2024 03:27
0
0
Your Cart
Your cart is emptyReturn to Shop