ಸಾಹಿತ್ಯ ಸುದ್ದಿ

ಅರಳಿ ನೆರಳು ಕೃತಿ ಲೋಕಾರ್ಪಣೆ

ಅಭಿಜ್ಞಾನ ಪ್ರಕಾಶನ ಹಿಪ್ಪರಗ ಬಾಗ್ ತಾಲೂಕ ಬಸವಕಲ್ಯಾಣ ಜಿಲ್ಲಾ ಬೀದರ. ಹಾಗೂ ಸಾರನಾಥ ಪ.ಜಾ. ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘ (ನಿ) ಇವರ ಸಂಯುಕ್ತಾಶ್ರಯದಲ್ಲಿ ಕವಿ ದೇವೇಂದ್ರ ಕಟ್ಟಿಮನಿ ಬರೆದಿರುವ “ಅರಳಿ ನೆರಳು” ಕೃತಿ ಲೋಕಾರ್ಪಣೆ ಮತ್ತು “ಸಮ್ಯಕ್ ಜ್ಞಾನ” ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 22/2/2025 ರಂದು ಕಲಬುರ್ಗಿ ನಗರದ ಜಿಲ್ಲಾ ಪಂಚಾಯತ್ ಆವರಣದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದು, ಪೂಜ್ಯ ಭಂತೆ ಸಂಘಾನಂದ ಥೆರೋ ಅವರ ದಿವ್ಯ ಸಾನಿಧ್ಯದಲ್ಲಿ, ಶ್ರೀ ಡಿ.ಜಿ.ರಾಜಣ್ಣ ಎ.ಸಿ.ಪಿ. ಸಬ್ ಅರ್ಬನ್ ಕಲಬುರ್ಗಿ ಅವರು ಉದ್ಘಾಟಿಸಲಿದ್ದು, ಪ್ರೊ. ಅಪ್ಪೆಗೆರೆ ಸೋಮಶೇಖರ್, ಕೇಂದ್ರೀಯ ವಿಶ್ವವಿದ್ಯಾಲಯ ಕಲಬುರ್ಗಿ ಇವರು ಪುಸ್ತಕದ ಕುರಿತು ಮಾತನಾಡಲಿದ್ದಾರೆ, ಮುಖ್ಯ ಅತಿಥಿಗಳಾಗಿ ಶ್ರೀ ವೆಂಕಟೇಶ್ ಬೇವಿನ ಬೆಂಚಿ, ಅಧ್ಯಕ್ಷರು ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ರಾಯಚೂರು ಹಾಗೂ ಕಾರ್ಯಕ್ರಮ ನಿರ್ವಾಹಣಾಧಿಕಾರಿಗಳು ಆಕಾಶವಾಣಿ ರಾಯಚೂರು. ಶ್ರೀ ರಾವುತರಾವ್ ಬರೂರ್ ರಾಯಚೂರು, ಶ್ರೀ ಸತೀಶ್ ಬಿ ಹಳ್ಳಿ , ಪ್ರಕಾಶ್ ನರೋಣ ಆಗಮಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕೆ. ಎಸ್. ಪಾಟೀಲ್ ನಿವೃತ್ತ ಪ್ರಾಂಶುಪಾಲರು ವಹಿಸಿಕೊಳ್ಳಲಿದ್ದಾರೆ. ಎಂದು ಅಭಿಜ್ಞಾನ ಪ್ರಕಾಶನದ ಅಧ್ಯಕ್ಷರಾದ ಶ್ರೀ ತಿಪ್ಪಣ್ಣ ಕಟ್ಟಿಮನಿಯವರು ತಿಳಿಸಿರುತ್ತಾರೆ.

SHANKAR G

View Comments

  • Betboom Dota 2 - If you love Dota 2, this might be your jam! Plenty of action and opportunities. I dove right in, will definitely be back for more! Take a look: betboomdota2

  • 369jl is alright if you're looking for a simple place to play. Nothing fancy, but it gets the job done. Easy to sign up and get started. Have a look 369jl

  • Lucky6868, let's see if luck if on my side and yours! Website has a cool layout. You have to see it for yourself! Check it out here: lucky6868

Recent Posts

ಹೀಗಿತ್ತು ಯೌವನಾಶ್ವ ಆಳುತ್ತಿದ್ದ ನಗರಿ – ಡಾ. ವಿಶ್ವನಾಥ್ ಏನ್. ನೇರಳಕಟ್ಟೆ

ಅಣ್ಣ ಧರ್ಮಜನ ಬಗೆಗೆ ಹೂಮನಸ್ಸನ್ನಿಟ್ಟುಕೊಂಡು ಯೌವನಾಶ್ವನ ಅಶ್ವವನ್ನು ಗೆದ್ದುತರುವ ಹುಮ್ಮಸ್ಸಿನಲ್ಲಿ ವೃಷಧ್ವಜ ಮೇಘನಾದರ ಜೊತೆಗೆ ಹಸ್ತಿನಾವತಿಯಿಂದ ಹೊರಟಿದ್ದ ಅನಿಲಸುತನೀಗ ಭದ್ರಾವತಿ…

56 years ago

ಬೆಳಗಾವಿಯಲ್ಲಿ ಜುಲೈ 21ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಳಗಾವಿ ವಲಯದ (7 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ 21ರಂದು ಬೆಳಗಾವಿಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು…

56 years ago

ತುಮಕೂರಿನಲ್ಲಿ ಜುಲೈ ೧೦ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ವಲಯದ (8 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…

56 years ago