ಸಾಹಿತ್ಯ ಸುದ್ದಿ

ಗುರುರಾಜ ಕುಲಕರ್ಣಿ ಅವರ “Codeಗನ ಕಥೆಗಳು” ಹಸ್ತ ಪ್ರತಿಗೆ ೨೦೨೫ನೇ ಸಾಲಿನ ಛಂದ ಪುಸ್ತಕ ಬಹುಮಾನ

ಛಂದ ಪುಸ್ತಕ ಪ್ರಕಾಶನ ನಡೆಸುವ ೨೦೨೫ನೇ ಸಾಲಿನ ಛಂದ ಪುಸ್ತಕ ಬಹುಮಾನಕ್ಕೆ ಕಥೆಗಾರರಾದ ಗುರುರಾಜ ಕುಲಕರ್ಣಿ ಅವರ “Codeಗನ ಕಥೆಗಳು” ಹಸ್ತಪ್ರತಿ ಭಾಜನವಾಗಿದೆ. ಈ ಪ್ರಶಸ್ತಿಯು ಸಂಕಲನ ಪ್ರಕಟಣೆಯ ಜೊತೆಗೆ ನಲವತ್ತು ಸಾವಿರ ನಗದು ಮತ್ತು ಫಲಕವನ್ನು ಒಳಗೊಂಡಿದೆ. ಹಿರಿಯ ಸಾಹಿತಿಗಳಾದ ಡಾ. ಬಸವರಾಜ ಕಲ್ಗುಡಿ ಅವರು ಬಹುಮಾನವನ್ನು ವಿತರಿಸಿದರು. ಇದರ ಜೊತೆಗೆ ಈ ಬಾರಿ ಆರು ಜನ ಕಥೆಗಾರರಿಗೆ ಮೆಚ್ಚುಗೆ ಬಹುಮಾನವನ್ನು ನೀಡಲಾಗಿದೆ. ಹಿರಿಯ ಸಾಹಿತಿಗಳಾದ ವಸುಮತಿ ಉಡುಪ ಅವರು ಈ ಸ್ಪರ್ಧೆಯ ತೀರ್ಪುಗಾರರಾಗಿದ್ದರು.

ಮೆಚ್ಚುಗೆಯ ಬಹುಮಾನ ಪಡೆದವರು:

  1. ದೀಪಾ ಹಿರೇಗುತ್ತಿ
  2. ಮೋಹನ್ ಕುಮಾರ್ ಬಣಕಾರ
  3. ಸಣ್ಣಳ್ಳಿ ಹನುಮಂತ
  4. ಶೀಲಾ ಪೈ
  5. ಕುಸುಮಾ ಆಯರಹಳ್ಳಿ
  6. ಶ್ರೀಧರ ಹೆಗಡೆ

SHANKAR G

View Comments

  • Hoy777? Alright! Seems like a decent online spot. Gonna give it a spin and see if Lady Luck is on my side. Fingers crossed! Check it out here: hoy777

  • Yo, 8jili! Definitely a site I'd recommend! So many fun and unique options. What are you waiting for? Check it out! A guaranteed good time: 8jili.

  • [7207]Jilipark Online Casino Philippines: Easy Login, Register & App Download for the Best Slot Games Experience Jilipark Online Casino Philippines! Easy jilipark login, register, and app download for the best jilipark slot games. Join the #1 online casino and win today! visit: jilipark

  • Mx7kcasino, not going to lie, surprised by the number of selection there is. I found one of my old favorite games! I'll certainly be playing here often. You should browse and experience the fun they bring to the table at mx7kcasino!

  • Heard mixed things about m36588vin. Some people really like it, others not so much. Guess you gotta see for yourself, right? Check them out here: m36588vin

Recent Posts

ಹೀಗಿತ್ತು ಯೌವನಾಶ್ವ ಆಳುತ್ತಿದ್ದ ನಗರಿ – ಡಾ. ವಿಶ್ವನಾಥ್ ಏನ್. ನೇರಳಕಟ್ಟೆ

ಅಣ್ಣ ಧರ್ಮಜನ ಬಗೆಗೆ ಹೂಮನಸ್ಸನ್ನಿಟ್ಟುಕೊಂಡು ಯೌವನಾಶ್ವನ ಅಶ್ವವನ್ನು ಗೆದ್ದುತರುವ ಹುಮ್ಮಸ್ಸಿನಲ್ಲಿ ವೃಷಧ್ವಜ ಮೇಘನಾದರ ಜೊತೆಗೆ ಹಸ್ತಿನಾವತಿಯಿಂದ ಹೊರಟಿದ್ದ ಅನಿಲಸುತನೀಗ ಭದ್ರಾವತಿ…

56 years ago

ಬೆಳಗಾವಿಯಲ್ಲಿ ಜುಲೈ 21ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಳಗಾವಿ ವಲಯದ (7 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ 21ರಂದು ಬೆಳಗಾವಿಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು…

56 years ago

ತುಮಕೂರಿನಲ್ಲಿ ಜುಲೈ ೧೦ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ವಲಯದ (8 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…

56 years ago