ಛಂದ ಪುಸ್ತಕ ಪ್ರಕಾಶನ ನಡೆಸುವ ೨೦೨೫ನೇ ಸಾಲಿನ ಛಂದ ಪುಸ್ತಕ ಬಹುಮಾನಕ್ಕೆ ಕಥೆಗಾರರಾದ ಗುರುರಾಜ ಕುಲಕರ್ಣಿ ಅವರ “Codeಗನ ಕಥೆಗಳು” ಹಸ್ತಪ್ರತಿ ಭಾಜನವಾಗಿದೆ. ಈ ಪ್ರಶಸ್ತಿಯು ಸಂಕಲನ ಪ್ರಕಟಣೆಯ ಜೊತೆಗೆ ನಲವತ್ತು ಸಾವಿರ ನಗದು ಮತ್ತು ಫಲಕವನ್ನು ಒಳಗೊಂಡಿದೆ. ಹಿರಿಯ ಸಾಹಿತಿಗಳಾದ ಡಾ. ಬಸವರಾಜ ಕಲ್ಗುಡಿ ಅವರು ಬಹುಮಾನವನ್ನು ವಿತರಿಸಿದರು. ಇದರ ಜೊತೆಗೆ ಈ ಬಾರಿ ಆರು ಜನ ಕಥೆಗಾರರಿಗೆ ಮೆಚ್ಚುಗೆ ಬಹುಮಾನವನ್ನು ನೀಡಲಾಗಿದೆ. ಹಿರಿಯ ಸಾಹಿತಿಗಳಾದ ವಸುಮತಿ ಉಡುಪ ಅವರು ಈ ಸ್ಪರ್ಧೆಯ ತೀರ್ಪುಗಾರರಾಗಿದ್ದರು.
ಮೆಚ್ಚುಗೆಯ ಬಹುಮಾನ ಪಡೆದವರು:
ಅಣ್ಣ ಧರ್ಮಜನ ಬಗೆಗೆ ಹೂಮನಸ್ಸನ್ನಿಟ್ಟುಕೊಂಡು ಯೌವನಾಶ್ವನ ಅಶ್ವವನ್ನು ಗೆದ್ದುತರುವ ಹುಮ್ಮಸ್ಸಿನಲ್ಲಿ ವೃಷಧ್ವಜ ಮೇಘನಾದರ ಜೊತೆಗೆ ಹಸ್ತಿನಾವತಿಯಿಂದ ಹೊರಟಿದ್ದ ಅನಿಲಸುತನೀಗ ಭದ್ರಾವತಿ…
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ 21ರಂದು ಬೆಳಗಾವಿಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು…
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…
View Comments
Mx7kcasino, not going to lie, surprised by the number of selection there is. I found one of my old favorite games! I'll certainly be playing here often. You should browse and experience the fun they bring to the table at mx7kcasino!
Heard mixed things about m36588vin. Some people really like it, others not so much. Guess you gotta see for yourself, right? Check them out here: m36588vin
Gave 99pot a few spins earlier. Not bad! Worth a check if you are looking to try you luck. Visit 99pot