ಛಂದ ಪುಸ್ತಕ ಪ್ರಕಾಶನ ನಡೆಸುವ ೨೦೨೫ನೇ ಸಾಲಿನ ಛಂದ ಪುಸ್ತಕ ಬಹುಮಾನಕ್ಕೆ ಕಥೆಗಾರರಾದ ಗುರುರಾಜ ಕುಲಕರ್ಣಿ ಅವರ “Codeಗನ ಕಥೆಗಳು” ಹಸ್ತಪ್ರತಿ ಭಾಜನವಾಗಿದೆ. ಈ ಪ್ರಶಸ್ತಿಯು ಸಂಕಲನ ಪ್ರಕಟಣೆಯ ಜೊತೆಗೆ ನಲವತ್ತು ಸಾವಿರ ನಗದು ಮತ್ತು ಫಲಕವನ್ನು ಒಳಗೊಂಡಿದೆ. ಹಿರಿಯ ಸಾಹಿತಿಗಳಾದ ಡಾ. ಬಸವರಾಜ ಕಲ್ಗುಡಿ ಅವರು ಬಹುಮಾನವನ್ನು ವಿತರಿಸಿದರು. ಇದರ ಜೊತೆಗೆ ಈ ಬಾರಿ ಆರು ಜನ ಕಥೆಗಾರರಿಗೆ ಮೆಚ್ಚುಗೆ ಬಹುಮಾನವನ್ನು ನೀಡಲಾಗಿದೆ. ಹಿರಿಯ ಸಾಹಿತಿಗಳಾದ ವಸುಮತಿ ಉಡುಪ ಅವರು ಈ ಸ್ಪರ್ಧೆಯ ತೀರ್ಪುಗಾರರಾಗಿದ್ದರು.
ಮೆಚ್ಚುಗೆಯ ಬಹುಮಾನ ಪಡೆದವರು:
(ದಿನಾಂಕ 6 ಏಪ್ರಿಲ್ 2025ರಂದು ಕೊಳ್ಳೇಗಾಲದ ಭಾಗ್ಯ ಗೌರೀಶ್ ಅವರ ʼಹೊನಲುʼ ಕವನ ಸಂಕಲನ ಬಿಡುಗಡೆಯ ಸಂದರ್ಭದ ಭಾಷಣದ ಲೇಖನ…
ಪ್ರೀತಿ ಎಂದರೆ "ಐ ಲವ್ ಯು" ಎಂಬ ಮೂರು ಶಬ್ದಗಳಲ್ಲ. ಅದಕ್ಕಿಂತ ಅದೆಷ್ಟೋ ಹೆಚ್ಚು, ಆಳವಾದ ಭಾವನೆ. ಯಾರೋ ನಿಮಗಾಗಿ…
ದಿನಾಂಕ: 30/03/2025, ರವಿವಾರ, ಸಂಜೆ 6 ಗಂಟೆ ಆಶಯ ನುಡಿ: ಡಾ. ಬಸವರಾಜ ಸಾದರ ಲೇಖಕರು, ಬೆಂಗಳೂರು ವಿಷಯ: ಯುಗಾದಿಯ…
ಎರಡು ಕವನ ಸಂಕಲನಗಳ ಲೋಕಾರ್ಪಣೆ: ದಿನಾಂಕ: ಏಪ್ರಿಲ್ 5, 2025 ಶನಿವಾರ, ಸಂಜೆ: 5 ಗಂಟೆಗೆ ಅಧ್ಯಕ್ಷತೆ: • ನಾಡೋಜ…