ಸಾಹಿತ್ಯ ಸುದ್ದಿ

ಗುರುರಾಜ ಕುಲಕರ್ಣಿ ಅವರ “Codeಗನ ಕಥೆಗಳು” ಹಸ್ತ ಪ್ರತಿಗೆ ೨೦೨೫ನೇ ಸಾಲಿನ ಛಂದ ಪುಸ್ತಕ ಬಹುಮಾನ

ಛಂದ ಪುಸ್ತಕ ಪ್ರಕಾಶನ ನಡೆಸುವ ೨೦೨೫ನೇ ಸಾಲಿನ ಛಂದ ಪುಸ್ತಕ ಬಹುಮಾನಕ್ಕೆ ಕಥೆಗಾರರಾದ ಗುರುರಾಜ ಕುಲಕರ್ಣಿ ಅವರ “Codeಗನ ಕಥೆಗಳು” ಹಸ್ತಪ್ರತಿ ಭಾಜನವಾಗಿದೆ. ಈ ಪ್ರಶಸ್ತಿಯು ಸಂಕಲನ ಪ್ರಕಟಣೆಯ ಜೊತೆಗೆ ನಲವತ್ತು ಸಾವಿರ ನಗದು ಮತ್ತು ಫಲಕವನ್ನು ಒಳಗೊಂಡಿದೆ. ಹಿರಿಯ ಸಾಹಿತಿಗಳಾದ ಡಾ. ಬಸವರಾಜ ಕಲ್ಗುಡಿ ಅವರು ಬಹುಮಾನವನ್ನು ವಿತರಿಸಿದರು. ಇದರ ಜೊತೆಗೆ ಈ ಬಾರಿ ಆರು ಜನ ಕಥೆಗಾರರಿಗೆ ಮೆಚ್ಚುಗೆ ಬಹುಮಾನವನ್ನು ನೀಡಲಾಗಿದೆ. ಹಿರಿಯ ಸಾಹಿತಿಗಳಾದ ವಸುಮತಿ ಉಡುಪ ಅವರು ಈ ಸ್ಪರ್ಧೆಯ ತೀರ್ಪುಗಾರರಾಗಿದ್ದರು.

ಮೆಚ್ಚುಗೆಯ ಬಹುಮಾನ ಪಡೆದವರು:

  1. ದೀಪಾ ಹಿರೇಗುತ್ತಿ
  2. ಮೋಹನ್ ಕುಮಾರ್ ಬಣಕಾರ
  3. ಸಣ್ಣಳ್ಳಿ ಹನುಮಂತ
  4. ಶೀಲಾ ಪೈ
  5. ಕುಸುಮಾ ಆಯರಹಳ್ಳಿ
  6. ಶ್ರೀಧರ ಹೆಗಡೆ

SHANKAR G

Recent Posts

ಚಿಗುರುತ್ತಿರುವ ಕಾವ್ಯದ ʼಹೊನಲುʼ – ನಾ ದಿವಾಕರ

(ದಿನಾಂಕ 6 ಏಪ್ರಿಲ್‌ 2025ರಂದು ಕೊಳ್ಳೇಗಾಲದ ಭಾಗ್ಯ ಗೌರೀಶ್‌ ಅವರ ʼಹೊನಲುʼ ಕವನ ಸಂಕಲನ ಬಿಡುಗಡೆಯ ಸಂದರ್ಭದ ಭಾಷಣದ ಲೇಖನ…

55 years ago

ಪ್ರೀತಿಗೆ ಈ ಪದಗಳು ಅನಿವಾರ್ಯವೇ? – ಲಿಖಿತ್ ಹೊನ್ನಾಪುರ

ಪ್ರೀತಿ ಎಂದರೆ "ಐ ಲವ್ ಯು" ಎಂಬ ಮೂರು ಶಬ್ದಗಳಲ್ಲ. ಅದಕ್ಕಿಂತ ಅದೆಷ್ಟೋ ಹೆಚ್ಚು, ಆಳವಾದ ಭಾವನೆ. ಯಾರೋ ನಿಮಗಾಗಿ…

55 years ago

ಯುಗಾದಿ ಹಬ್ಬದ ಪ್ರಯುಕ್ತ ಧಾರವಾಡ ಕಟ್ಟೆ (ರಿ.) ಇವರಿಂದ ವಿಶೇಷ ಉಪನ್ಯಾಸ ಮತ್ತು ಕವಿಗೋಷ್ಠಿ

ದಿನಾಂಕ: 30/03/2025, ರವಿವಾರ, ಸಂಜೆ 6 ಗಂಟೆ ಆಶಯ ನುಡಿ: ಡಾ. ಬಸವರಾಜ ಸಾದರ ಲೇಖಕರು, ಬೆಂಗಳೂರು ವಿಷಯ: ಯುಗಾದಿಯ…

55 years ago