ಸಾಹಿತ್ಯ ಸುದ್ದಿ

ಕೊಪ್ಪಳದಲ್ಲಿ ನಡೆದ ಗವಿಸಿದ್ಧ ಎನ್. ಬಳ್ಳಾರಿ ಕಾರ್ಯಕ್ರಮದಲ್ಲಿ ಕವಿ ಚನ್ನಪ್ಪ ಅಂಗಡಿ ಅವರ “ಇನ್ನು ಕೊಟ್ಟೆನಾದೊಡೆ” ಕೃತಿ ಲೋಕಾರ್ಪಣೆಗೊಂಡಿತು.

ಕೊಪ್ಪಳದಲ್ಲಿ ನಡೆದ ಗವಿಸಿದ್ಧ ಎನ್. ಬಳ್ಳಾರಿ ಕಾರ್ಯಕ್ರಮದಲ್ಲಿ ಕವಿ ಚನ್ನಪ್ಪ ಅಂಗಡಿ ಅವರ, ಮಿಂಚುಳ್ಳಿ ಸಾಹಿತ್ಯ ಪತ್ರಿಕೆ ಪ್ರಕಟಿಸಿರುವ “ಇನ್ನು ಕೊಟ್ಟೆನಾದೊಡೆ” ಕೃತಿಯು, ಕೊಪ್ಪಳ ವಿಶ್ವವಿದ್ಯಾಲದ ಕುಲಪತಿಗಳಾದ ಪ್ರೊ.ಬಿ.ಕೆ. ರವಿ, ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಅವರುಗಳಿಂದ ಲೋಕಾರ್ಪಣೆಗೊಂಡಿತು. ಇದೆ ಕಾರ್ಯಕ್ರಮದಲ್ಲಿ ೨೦೨೪ನೇ ಸಾಲಿನ ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಯನ್ನು ಕವಿ ಚನ್ನಪ್ಪ ಅಂಗಡಿ ಅವರ “ಇನ್ನು ಕೊಟ್ಟೆನಾದೊಡೆ” ಮತ್ತು ರವಿ ಹಂಪಿ ಅವರ “ಪಿರಿಯಡ್ ಮಿಸ್ಸಾದಾಗ” ಕೃತಿಗಳಿಗೆ ಪ್ರದಾನ ಮಾಡಲಾಯಿತು.

SHANKAR G

View Comments

  • jljl7 - jljl7 Casino Philippines: Login, Register & App Download for Top Online Slots.Experience the best online gaming at jljl7 Casino Philippines! Secure your jljl7 login, complete your jljl7 register, and get the jljl7 app download to enjoy top-rated jljl7 slot games. Join the leading jljl7 casino today for exclusive rewards and big wins! visit: jljl7

  • Alright, gotta say, 26acom is pretty decent! Been using it for a bit and it's been treating me well. Check it out here: 26acom

  • Alright folks, gotta say, leovegascasinoapp is pretty slick. Easy to use, and I've had some decent luck on it. Definitely worth checking out if you're hunting for a mobile casino experience. Check it out here: leovegascasinoapp

Recent Posts

ಹೀಗಿತ್ತು ಯೌವನಾಶ್ವ ಆಳುತ್ತಿದ್ದ ನಗರಿ – ಡಾ. ವಿಶ್ವನಾಥ್ ಏನ್. ನೇರಳಕಟ್ಟೆ

ಅಣ್ಣ ಧರ್ಮಜನ ಬಗೆಗೆ ಹೂಮನಸ್ಸನ್ನಿಟ್ಟುಕೊಂಡು ಯೌವನಾಶ್ವನ ಅಶ್ವವನ್ನು ಗೆದ್ದುತರುವ ಹುಮ್ಮಸ್ಸಿನಲ್ಲಿ ವೃಷಧ್ವಜ ಮೇಘನಾದರ ಜೊತೆಗೆ ಹಸ್ತಿನಾವತಿಯಿಂದ ಹೊರಟಿದ್ದ ಅನಿಲಸುತನೀಗ ಭದ್ರಾವತಿ…

56 years ago

ಬೆಳಗಾವಿಯಲ್ಲಿ ಜುಲೈ 21ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಳಗಾವಿ ವಲಯದ (7 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ 21ರಂದು ಬೆಳಗಾವಿಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು…

56 years ago

ತುಮಕೂರಿನಲ್ಲಿ ಜುಲೈ ೧೦ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ವಲಯದ (8 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…

56 years ago