ಸುವರ್ಣ ಕುಂಬಾರ ಯಲ್ಲಾಪುರ ಅವರು ಬರೆದ ಕವಿತೆ ‘ವೈರಾಗ್ಯದಲಿ ಅರಳುದ ಪ್ರೀತಿ’

 

ನನಗೂ ಬಂತು ಇಂದು
ವೈರಾಗ್ಯ
ಆ ಮಹಾಯೋಗಿಯಲಿ
ಅನುರಾಗ
ಪ್ರೀತಿ ಮಾಡಲು ನಾ
ಹೊರಟಿರುವೆ ಇದುವೆ
ಸುಯೋಗ
ನನ್ನ ಮತ್ತೆ ಮಹಾದೇವನ
ನಡುವೇ ಈ ಭೂಲೋಕದ
ದೋಖಾ….

ಕಣ್ಣರೆಪ್ಪೆಯಲಿ ಅವನದೆ
ಚಿತ್ರ ಪಟ
ನನ್ನ ಮನವಾಗಬೇಕಿದೆ
ಅವನ ಧ್ಯಾನದಲ್ಲಿ
ಗಾಳಿಪಟ
ಸೂತ್ರ ಹಿಡಿದು ಆಡಿಸುವವನ
ಮುಂದೆ ನನ್ನ ಓಟ
ಅವ ಬಿಡುವ ಮೊದಲು
ನಾ ಅವನ ಸೇರಬೇಕೆನ್ನುವುದು
ನನ್ನ ಹಠ

ತರಲೆನಿದೆ ನನ್ನಲ್ಲಿ
ನೀ ಕೊಟ್ಟ ಕಾಯ
ನೀ ಇಟ್ಟ ಛಾಯ
ನೀ ಬಿಟ್ಟ ಮಾಯ
ನಿನ್ನಲ್ಲಿ ಕರಗುವಾ ಲೀಲಾ
ಕೈ ಮುಗಿಯುವೆ ನಾ ಇಂದ
ಬಂದು ಕಾಣೋ ನನ್ನ ಒಮ್ಮ

ಮನ ಹೇಳುತ್ತಾದ ಇಂದ
ಹರ ಹರ ಹರ ಮಹಾದೇವ
ಹರ ಹರ ಹರ ಮಹಾದೇವ
ನಿರಾಕಾರ ನಿತ್ಯ ಸತ್ಯ
ಸೌಂದರ್ಯ ಸ್ವರೂಪ
ಲೀಲಾಧರ ನಿಮ್ಮ ನೆನೆಯುತ್ತ
ಮನ ಹೇಳುತ್ತಿದೆ
ಹರ ಹರ ಹರ ಮಹಾದೇವ
ಹರ ಹರ ಹರ ಮಹಾದೇವ

ಚಂದಾದಾರರಾಗಿ
ವಿಭಾಗ
2 ಪ್ರತಿಕ್ರಿಯೆಗಳು
db33
26 August 2026 13:27

[6952]db33 বাংলাদেশ – সেরা অনলাইন ক্যাসিনো, বেটিং এবং লগইন,db33 বাংলাদেশ: সেরা অনলাইন ক্যাসিনো ও বেটিং প্ল্যাটফর্ম। সহজে লগইন করুন এবং ক্রিকেট, ফুটবল বেটিং সহ আকর্ষণীয় ক্যাসিনো গেম খেলে বড় জয় পান। আজই db33 এ যোগ দিন! visit: db33

ಎಬಿಕೆ
16 March 2024 19:40

ಸೂಪರ್..👌💐

0
0
Your Cart
Your cart is emptyReturn to Shop