ನನಗೂ ಬಂತು ಇಂದು
ವೈರಾಗ್ಯ
ಆ ಮಹಾಯೋಗಿಯಲಿ
ಅನುರಾಗ
ಪ್ರೀತಿ ಮಾಡಲು ನಾ
ಹೊರಟಿರುವೆ ಇದುವೆ
ಸುಯೋಗ
ನನ್ನ ಮತ್ತೆ ಮಹಾದೇವನ
ನಡುವೇ ಈ ಭೂಲೋಕದ
ದೋಖಾ….
ಕಣ್ಣರೆಪ್ಪೆಯಲಿ ಅವನದೆ
ಚಿತ್ರ ಪಟ
ನನ್ನ ಮನವಾಗಬೇಕಿದೆ
ಅವನ ಧ್ಯಾನದಲ್ಲಿ
ಗಾಳಿಪಟ
ಸೂತ್ರ ಹಿಡಿದು ಆಡಿಸುವವನ
ಮುಂದೆ ನನ್ನ ಓಟ
ಅವ ಬಿಡುವ ಮೊದಲು
ನಾ ಅವನ ಸೇರಬೇಕೆನ್ನುವುದು
ನನ್ನ ಹಠ
ತರಲೆನಿದೆ ನನ್ನಲ್ಲಿ
ನೀ ಕೊಟ್ಟ ಕಾಯ
ನೀ ಇಟ್ಟ ಛಾಯ
ನೀ ಬಿಟ್ಟ ಮಾಯ
ನಿನ್ನಲ್ಲಿ ಕರಗುವಾ ಲೀಲಾ
ಕೈ ಮುಗಿಯುವೆ ನಾ ಇಂದ
ಬಂದು ಕಾಣೋ ನನ್ನ ಒಮ್ಮ
ಮನ ಹೇಳುತ್ತಾದ ಇಂದ
ಹರ ಹರ ಹರ ಮಹಾದೇವ
ಹರ ಹರ ಹರ ಮಹಾದೇವ
ನಿರಾಕಾರ ನಿತ್ಯ ಸತ್ಯ
ಸೌಂದರ್ಯ ಸ್ವರೂಪ
ಲೀಲಾಧರ ನಿಮ್ಮ ನೆನೆಯುತ್ತ
ಮನ ಹೇಳುತ್ತಿದೆ
ಹರ ಹರ ಹರ ಮಹಾದೇವ
ಹರ ಹರ ಹರ ಮಹಾದೇವ
ಅಶ್ವಮೇಧ ಯಾಗದ ಕುದುರೆ ಹೇಗಿದ್ದರೆ ಚೆನ್ನ ಎಂಬ ಮಾತು ಮುನಿವರ್ಯರಿಂದ ಮೂಡಿಬಂತು. ಕುದುರೆ ಸ್ವಚ್ಛವಾಗಿರಬೇಕು. ಶ್ವೇತವರ್ಣದಿಂದ ಕಂಗೊಳಿಸುತ್ತಿರಬೇಕು. ನೋಡುವುದಕ್ಕೆ ಆಕರ್ಷಕವಾಗಿರಬೇಕು.…
ನಿಲ್ಲುವುದೇ ಸಾವು ಚಲಿಸುವುದೇ ಬಾಳು – ಕುವೆಂಪು ನಮ್ಮ ಬದುಕಿನಲ್ಲಿ ಸಾಯುವುದೆಂದರೆ ಏನು? ಚಲನೆಯಿಲ್ಲದೆ ಕಾಲ ಹಾಯಿಸುವುದೇನು? ಬದಲಾವಣೆ, ಚಟುವಟಿಕೆ,…
ಆಗ ತಾನೇ ಕುರುಕ್ಷೇತ್ರ ಯುದ್ಧ ಮುಗಿದಿತ್ತು. ಆದರೆ ನನ್ನ ಅಗ್ರಜನೆನಿಸಿಕೊಂಡ ಧರ್ಮಜನ ಚಿತ್ತದೊಳಗೆ ಕಲಹವೊಂದು ಆರಂಭವಾಗಿತ್ತು. ಅದು ಧರ್ಮ ಅಧರ್ಮಗಳ…
ಏಕ ವ್ಯಕ್ತಿಯಲ್ಲಿ ಬಹು ಚಹರೆಗಳನ್ನು ಬಿಂಬಿಸುವ ಕಲಾಪ್ರೌಢಿಮೆಯ ಸೃಜನಶೀಲ ಪ್ರಯತ್ನ ರಂಗ ಸಂಪದ ಬೆಂಗಳೂರು ಕರ್ನಾಟಕದ ರಂಗಭೂಮಿಯನ್ನು ಕಳೆದ ಐದು…
View Comments
ಸೂಪರ್..👌💐