ನನಗೂ ಬಂತು ಇಂದು
ವೈರಾಗ್ಯ
ಆ ಮಹಾಯೋಗಿಯಲಿ
ಅನುರಾಗ
ಪ್ರೀತಿ ಮಾಡಲು ನಾ
ಹೊರಟಿರುವೆ ಇದುವೆ
ಸುಯೋಗ
ನನ್ನ ಮತ್ತೆ ಮಹಾದೇವನ
ನಡುವೇ ಈ ಭೂಲೋಕದ
ದೋಖಾ….
ಕಣ್ಣರೆಪ್ಪೆಯಲಿ ಅವನದೆ
ಚಿತ್ರ ಪಟ
ನನ್ನ ಮನವಾಗಬೇಕಿದೆ
ಅವನ ಧ್ಯಾನದಲ್ಲಿ
ಗಾಳಿಪಟ
ಸೂತ್ರ ಹಿಡಿದು ಆಡಿಸುವವನ
ಮುಂದೆ ನನ್ನ ಓಟ
ಅವ ಬಿಡುವ ಮೊದಲು
ನಾ ಅವನ ಸೇರಬೇಕೆನ್ನುವುದು
ನನ್ನ ಹಠ
ತರಲೆನಿದೆ ನನ್ನಲ್ಲಿ
ನೀ ಕೊಟ್ಟ ಕಾಯ
ನೀ ಇಟ್ಟ ಛಾಯ
ನೀ ಬಿಟ್ಟ ಮಾಯ
ನಿನ್ನಲ್ಲಿ ಕರಗುವಾ ಲೀಲಾ
ಕೈ ಮುಗಿಯುವೆ ನಾ ಇಂದ
ಬಂದು ಕಾಣೋ ನನ್ನ ಒಮ್ಮ
ಮನ ಹೇಳುತ್ತಾದ ಇಂದ
ಹರ ಹರ ಹರ ಮಹಾದೇವ
ಹರ ಹರ ಹರ ಮಹಾದೇವ
ನಿರಾಕಾರ ನಿತ್ಯ ಸತ್ಯ
ಸೌಂದರ್ಯ ಸ್ವರೂಪ
ಲೀಲಾಧರ ನಿಮ್ಮ ನೆನೆಯುತ್ತ
ಮನ ಹೇಳುತ್ತಿದೆ
ಹರ ಹರ ಹರ ಮಹಾದೇವ
ಹರ ಹರ ಹರ ಮಹಾದೇವ
ಅಣ್ಣ ಧರ್ಮಜನ ಬಗೆಗೆ ಹೂಮನಸ್ಸನ್ನಿಟ್ಟುಕೊಂಡು ಯೌವನಾಶ್ವನ ಅಶ್ವವನ್ನು ಗೆದ್ದುತರುವ ಹುಮ್ಮಸ್ಸಿನಲ್ಲಿ ವೃಷಧ್ವಜ ಮೇಘನಾದರ ಜೊತೆಗೆ ಹಸ್ತಿನಾವತಿಯಿಂದ ಹೊರಟಿದ್ದ ಅನಿಲಸುತನೀಗ ಭದ್ರಾವತಿ…
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ 21ರಂದು ಬೆಳಗಾವಿಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು…
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…
View Comments
[6952]db33 বাংলাদেশ - সেরা অনলাইন ক্যাসিনো, বেটিং এবং লগইন,db33 বাংলাদেশ: সেরা অনলাইন ক্যাসিনো ও বেটিং প্ল্যাটফর্ম। সহজে লগইন করুন এবং ক্রিকেট, ফুটবল বেটিং সহ আকর্ষণীয় ক্যাসিনো গেম খেলে বড় জয় পান। আজই db33 এ যোগ দিন! visit: db33
ಸೂಪರ್..👌💐