ಸುಮ್ಮನಲ್ಲ ತೋಡುವ ಬಳೆ,
ತಿಳಿ ನೀ ಹಿರಿದಿದೆ ಅದರ ಬೆಲೆ,
ಹೀಯಾಳಿಸಿದರೆ ಸುರಿವುದು ಕಷ್ಟಗಳ ಸುರಿಮಳೆ.
ಹೀಯಾಳಿಸಿ ಕಡೆಗಣಿಸಬೇಡ
ನೀನದಕ್ಕೆ ಅಗೌರವ ತೋರಬೇಡ,
ಶಕ್ತಿಯ ರೂಪ ಅದು ನೀ ಮರಿಬೇಡ.
ಆ ಬಳೆ ಇಲ್ಲದೆ ನೀ ಜನಿಸಿಲ್ಲ,
ಅದರ ಸದ್ದಿಲ್ಲದೆ ನೀ ಬೆಳೆದಿಲ್ಲ,
ಕಷ್ಟದಲ್ಲಿ ಅದು ನಿನ್ನ ಕೈ ಬಿಟ್ಟಿಲ್ಲ.
ಬದುಕಲ್ಲಿ ಬಳೆಗೆ ನೀ ಗೌರವ ತೋರು,
ಕೊನೆವರೆಗೂ ನಿನಗೆ ಶ್ರೀರಕ್ಷೆಯಾಗಿ ಕಾಯುವುದು,
ಇಲ್ಲ ನೆನಪಿಟ್ಟುಕೊ ನಿನಗದೆ ಮಹಾಮಾರಿಯಾಗುವುದು…
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…
ಅಶ್ವಮೇಧ ಯಾಗದ ಕುದುರೆ ಹೇಗಿದ್ದರೆ ಚೆನ್ನ ಎಂಬ ಮಾತು ಮುನಿವರ್ಯರಿಂದ ಮೂಡಿಬಂತು. ಕುದುರೆ ಸ್ವಚ್ಛವಾಗಿರಬೇಕು. ಶ್ವೇತವರ್ಣದಿಂದ ಕಂಗೊಳಿಸುತ್ತಿರಬೇಕು. ನೋಡುವುದಕ್ಕೆ ಆಕರ್ಷಕವಾಗಿರಬೇಕು.…
ನಿಲ್ಲುವುದೇ ಸಾವು ಚಲಿಸುವುದೇ ಬಾಳು – ಕುವೆಂಪು ನಮ್ಮ ಬದುಕಿನಲ್ಲಿ ಸಾಯುವುದೆಂದರೆ ಏನು? ಚಲನೆಯಿಲ್ಲದೆ ಕಾಲ ಹಾಯಿಸುವುದೇನು? ಬದಲಾವಣೆ, ಚಟುವಟಿಕೆ,…
ಆಗ ತಾನೇ ಕುರುಕ್ಷೇತ್ರ ಯುದ್ಧ ಮುಗಿದಿತ್ತು. ಆದರೆ ನನ್ನ ಅಗ್ರಜನೆನಿಸಿಕೊಂಡ ಧರ್ಮಜನ ಚಿತ್ತದೊಳಗೆ ಕಲಹವೊಂದು ಆರಂಭವಾಗಿತ್ತು. ಅದು ಧರ್ಮ ಅಧರ್ಮಗಳ…
ಏಕ ವ್ಯಕ್ತಿಯಲ್ಲಿ ಬಹು ಚಹರೆಗಳನ್ನು ಬಿಂಬಿಸುವ ಕಲಾಪ್ರೌಢಿಮೆಯ ಸೃಜನಶೀಲ ಪ್ರಯತ್ನ ರಂಗ ಸಂಪದ ಬೆಂಗಳೂರು ಕರ್ನಾಟಕದ ರಂಗಭೂಮಿಯನ್ನು ಕಳೆದ ಐದು…