ಸಾಹಿತ್ಯ ಸುದ್ದಿ

ಶಿಷ್ಯರ ಪ್ರೀತಿಯ ಮೇಷ್ಟ್ರು ಕೆ.ವಿ. ನಾರಾಯಣ ಅವರ “ನುಡಿಗಳ ಅಳಿವು” ವಿಮರ್ಶಾ ಸಂಕಲನಕ್ಕೆ ೨೦೨೪ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ.

೨೦೨೪ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟವಾಗಿದ್ದು, ಶಿಷ್ಯರ ಪ್ರೀತಿಯ ಮೇಷ್ಟ್ರು ಕೆ.ವಿ. ನಾರಾಯಣ ಅವರ “ನುಡಿಗಳ ಅಳಿವು” ಕೃತಿಗೆ ಸಂದಿದೆ. ಹಿರಿಯ ಸಾಹಿತಿ ಓ.ಎಲ್. ನಾಗಭೂಷಣಸ್ವಾಮಿ ಸೇರಿದಂತೆ ಡಾ. ಹಳೆಮನೆ ರಾಜಶೇಖರ್ ಮತ್ತು ಡಾ. ಸರಜೂ ಕಾಟ್ಕರ್ ಮುಖ್ಯ ತೀರ್ಪುಗಾರರ ಸಮಿತಿಯಲ್ಲಿದ್ದರು. ನರಹಳ್ಳಿ ಬಾಲಸುಬ್ರಮಣ್ಯ, ಎಚ್.ಎಸ್.ಅನುಪಮಾ, ಮಲ್ಲಿಕಾರ್ಜುನ್  ಹಿರೇಮಠ , ವಿಜಯಶ್ರೀ ಸಬರದ, ತೇಜಸ್ವಿ ಕಟ್ಟಿಮನಿ, ಎಚ್.ಆರ್. ಸುಜಾತಾ, ಕೆ.ವಿ. ನಾರಾಯಣ, ಎಚ್.ಎಲ್. ಪುಷ್ಪ, ವಸುಧೇಂದ್ರ, ಸಿದ್ಧಲಿಂಗ ಪಟ್ಟಣಶೆಟ್ಟಿ, ರಾಜೇಂದ್ರ ಚೆನ್ನಿ, ಎಸ್.ಜಿ. ಸಿದ್ಧರಾಮಯ್ಯ, ಲಲಿತಾ ಕೆ. ಹೊಸಪ್ಯಾಟಿ ಅವರ ಪುಸ್ತಕವು ಸೇರಿ ಒಟ್ಟು ೧೩ ಪುಸ್ತಕಗಳು ಕೇಂದ್ರ ಸಾಹಿತ್ಯ ಅಕಾಡೆಮಿಯ ಮುಖ್ಯ ಪ್ರಶಸ್ತಿಯ ಕೊನೆಯ ಹಂತದಲ್ಲಿದ್ದವು.

 

SHANKAR G

View Comments

  • Nulls Brawl to popularna prywatna wersja gry Brawl Stars, która pozwala graczom korzystać z nieograniczonych zasobów i odblokowanych postaci. Wielu fanów wybiera nulls brawl, aby testować nowe funkcje i cieszyć się dynamiczną rozgrywką bez ograniczeń. To świetna opcja dla osób szukających dodatkowej zabawy.https://nullsbrawl.com.pl/

  • Yo, 44win is legit! Quick deposits and withdrawals, and the games are actually decent. Been having some good luck lately. Check it out at 44win.

  • Apostoubet, not my first choice but they do have some interesting promotions from time to time. Worth a look if you shop around for deals. Find them at apostoubet.

Recent Posts

ಹೀಗಿತ್ತು ಯೌವನಾಶ್ವ ಆಳುತ್ತಿದ್ದ ನಗರಿ – ಡಾ. ವಿಶ್ವನಾಥ್ ಏನ್. ನೇರಳಕಟ್ಟೆ

ಅಣ್ಣ ಧರ್ಮಜನ ಬಗೆಗೆ ಹೂಮನಸ್ಸನ್ನಿಟ್ಟುಕೊಂಡು ಯೌವನಾಶ್ವನ ಅಶ್ವವನ್ನು ಗೆದ್ದುತರುವ ಹುಮ್ಮಸ್ಸಿನಲ್ಲಿ ವೃಷಧ್ವಜ ಮೇಘನಾದರ ಜೊತೆಗೆ ಹಸ್ತಿನಾವತಿಯಿಂದ ಹೊರಟಿದ್ದ ಅನಿಲಸುತನೀಗ ಭದ್ರಾವತಿ…

56 years ago

ಬೆಳಗಾವಿಯಲ್ಲಿ ಜುಲೈ 21ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಳಗಾವಿ ವಲಯದ (7 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ 21ರಂದು ಬೆಳಗಾವಿಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು…

56 years ago

ತುಮಕೂರಿನಲ್ಲಿ ಜುಲೈ ೧೦ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ವಲಯದ (8 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…

56 years ago