ಸಾಹಿತ್ಯ ಸುದ್ದಿ

2023ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ ಪ್ರಕಟ

 

ಯುವ ಕಥೆಗಾರ ಮಂಜುನಾಯಕ ಚಳ್ಳೂರು ಅವರ ‘ಫೂ ಮತ್ತು ಇತರ ಕಥೆಗಳು’ ಕಥಾ ಸಂಕಲನ ಆಯ್ಕೆ.

 

ಶ್ರುತಿ ಬಿ.ಆರ್. ಅವರ ಜೀರೋ ಬ್ಯಾಲೆನ್ಸ್, ನದೀಮ್ ಸನದಿ ಅವರ ‘ಹುಲಿಯ ನೆತ್ತಿಗೆ ನೆರಳು’, ಶಶಿ ತರೀಕೆರೆ ಅವರ ‘ಡುಮಿಂಗ’ ಕೃತಿಗಳು ಈ ಬಾರಿ ಸೇರಿದಂತೆ, ಕಳೆದ ಬಾರಿಯೂ ಕೊನೆಯ ಹಂತಕ್ಕೆ ಆಯ್ಕೆಗೊಂಡಿದ್ದವು. ಉಳಿದಂತೆ ಅನಂತ ಕುಣಿಗಲ್ ಅವರ ‘ರೌದ್ರಾವತಾರಂ’, ಅನಿಲ್ ಗುನ್ನಾಪುರ ಅವರ ‘ಕಲ್ಲು ಹೂವಿನ ನೆರಳು’. ಚಾಂದ್ ಪಾಷ ಅವರ ‘ಚಿತ್ರ ಚಿಗುರುವ ಹೊತ್ತು’, ಮೌಲ್ಯ ಸ್ವಾಮಿ ಅವರ ‘ಸುಮ್ಮನೆ ಬಿದ್ದಿರುವ ಬಿಕ್ಕುಗಳು’, ಸಂತೋಷ್ ನಾಯ್ಕ್ ಅವರ ‘ಆರ್ಥ’ ಕೃತಿಯು ಸೇರಿದಂತೆ, ಈ ಬಾರಿ ಒಟ್ಟು ಒಂಬತ್ತು ಯುವ ಲೇಖಕರ ಕೃತಿಗಳು ೨೦೨೩ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವಪುರಸ್ಕಾರದ ಕೊನೆಯ ಹಂತಕ್ಕೆ ಆಯ್ಕೆಯಾಗಿದ್ದವು.

ಹಿರಿಯ ವಿಮರ್ಶಕರಾದ ಎಚ್ ಎಸ್ ರಾಘವೇಂದ್ರ ರಾವ್, ಡಾ.ಕೆ. ಮರುಳಸಿದ್ದಪ್ಪ ಮತ್ತು ಎಂ.ಆರ್. ಕಮಲ ಅವರು ಈ ಬಾರಿಯ ತೀರ್ಪುಗಾರರಾಗಿದ್ದರು.

 

Yuvapuraskar_YP-2023

SHANKAR G

Recent Posts

2025ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಅನುವಾದ ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ

ಸಾಹಿತ್ಯ ಅಕಾದೆಮಿ ಅನುವಾದ ಪ್ರಶಸ್ತಿ 2025 ಸಾಹಿತ್ಯ ಅಕಾದೆಮಿಯು 1989 ರಿಂದ ಪ್ರತಿ ವರ್ಷ ಅಕಾದೆಮಿಯಿಂದ ಗುರುತಿಸಲ್ಪಟ್ಟ 24 ಭಾರತೀಯ…

55 years ago

ಬದಲಾಗಬೇಕಿದೆ ಸಮಾಜದ ಯುವಶಕ್ತಿ – ಲಿಖಿತ್ ಹೊನ್ನಾಪುರ

ಸಮಾಜದ ಭವಿಷ್ಯ ಯುವಶಕ್ತಿಯ ಅಂಗೈಯಲ್ಲಿ: ಯುವಶಕ್ತಿ ಎಂಬುದು ಸಾಮಾನ್ಯ ಶಬ್ದವಾದರೂ ಅದರೊಳಗಿನ ಅರ್ಥವು ಗಂಭೀರವಾದದ್ದು, ಭಾರವಾದದ್ದು. ಭಾರತವು ಅತ್ಯಂತ ಯುವ…

55 years ago

ಏಪ್ರಿಲ್ 2025 ಮಿಂಚುಳ್ಳಿ ಸಂಚಿಕೆ

ಏಪ್ರಿಲ್ 2025 ಮಿಂಚುಳ್ಳಿ ಸಂಚಿಕೆ

55 years ago

ಚಿಗುರುತ್ತಿರುವ ಕಾವ್ಯದ ʼಹೊನಲುʼ – ನಾ ದಿವಾಕರ

(ದಿನಾಂಕ 6 ಏಪ್ರಿಲ್‌ 2025ರಂದು ಕೊಳ್ಳೇಗಾಲದ ಭಾಗ್ಯ ಗೌರೀಶ್‌ ಅವರ ʼಹೊನಲುʼ ಕವನ ಸಂಕಲನ ಬಿಡುಗಡೆಯ ಸಂದರ್ಭದ ಭಾಷಣದ ಲೇಖನ…

55 years ago