ಸಾಹಿತ್ಯ ಸುದ್ದಿ

2023ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ ಪ್ರಕಟ

 

ಯುವ ಕಥೆಗಾರ ಮಂಜುನಾಯಕ ಚಳ್ಳೂರು ಅವರ ‘ಫೂ ಮತ್ತು ಇತರ ಕಥೆಗಳು’ ಕಥಾ ಸಂಕಲನ ಆಯ್ಕೆ.

 

ಶ್ರುತಿ ಬಿ.ಆರ್. ಅವರ ಜೀರೋ ಬ್ಯಾಲೆನ್ಸ್, ನದೀಮ್ ಸನದಿ ಅವರ ‘ಹುಲಿಯ ನೆತ್ತಿಗೆ ನೆರಳು’, ಶಶಿ ತರೀಕೆರೆ ಅವರ ‘ಡುಮಿಂಗ’ ಕೃತಿಗಳು ಈ ಬಾರಿ ಸೇರಿದಂತೆ, ಕಳೆದ ಬಾರಿಯೂ ಕೊನೆಯ ಹಂತಕ್ಕೆ ಆಯ್ಕೆಗೊಂಡಿದ್ದವು. ಉಳಿದಂತೆ ಅನಂತ ಕುಣಿಗಲ್ ಅವರ ‘ರೌದ್ರಾವತಾರಂ’, ಅನಿಲ್ ಗುನ್ನಾಪುರ ಅವರ ‘ಕಲ್ಲು ಹೂವಿನ ನೆರಳು’. ಚಾಂದ್ ಪಾಷ ಅವರ ‘ಚಿತ್ರ ಚಿಗುರುವ ಹೊತ್ತು’, ಮೌಲ್ಯ ಸ್ವಾಮಿ ಅವರ ‘ಸುಮ್ಮನೆ ಬಿದ್ದಿರುವ ಬಿಕ್ಕುಗಳು’, ಸಂತೋಷ್ ನಾಯ್ಕ್ ಅವರ ‘ಆರ್ಥ’ ಕೃತಿಯು ಸೇರಿದಂತೆ, ಈ ಬಾರಿ ಒಟ್ಟು ಒಂಬತ್ತು ಯುವ ಲೇಖಕರ ಕೃತಿಗಳು ೨೦೨೩ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವಪುರಸ್ಕಾರದ ಕೊನೆಯ ಹಂತಕ್ಕೆ ಆಯ್ಕೆಯಾಗಿದ್ದವು.

ಹಿರಿಯ ವಿಮರ್ಶಕರಾದ ಎಚ್ ಎಸ್ ರಾಘವೇಂದ್ರ ರಾವ್, ಡಾ.ಕೆ. ಮರುಳಸಿದ್ದಪ್ಪ ಮತ್ತು ಎಂ.ಆರ್. ಕಮಲ ಅವರು ಈ ಬಾರಿಯ ತೀರ್ಪುಗಾರರಾಗಿದ್ದರು.

 

Yuvapuraskar_YP-2023

SHANKAR G

Recent Posts

ಯಾಗದ ಬಗೆಯನ್ನು ವರ್ಣಿಸಿದರು ವ್ಯಾಸರು – ಡಾ. ವಿಶ್ವನಾಥ ಎನ್ ನೇರಳಕಟ್ಟ

ಅಶ್ವಮೇಧ ಯಾಗದ ಕುದುರೆ ಹೇಗಿದ್ದರೆ ಚೆನ್ನ ಎಂಬ ಮಾತು ಮುನಿವರ್ಯರಿಂದ ಮೂಡಿಬಂತು. ಕುದುರೆ ಸ್ವಚ್ಛವಾಗಿರಬೇಕು. ಶ್ವೇತವರ್ಣದಿಂದ ಕಂಗೊಳಿಸುತ್ತಿರಬೇಕು. ನೋಡುವುದಕ್ಕೆ ಆಕರ್ಷಕವಾಗಿರಬೇಕು.…

56 years ago

ಆತ್ಮಸ್ಥೈರ್ಯದ ಬೆಳಕು ನಮ್ಮ ಮುಂದಿರಲಿ.. – ಲಿಖಿತ್ ಹೊನ್ನಾಪುರ

ನಿಲ್ಲುವುದೇ ಸಾವು ಚಲಿಸುವುದೇ ಬಾಳು – ಕುವೆಂಪು ನಮ್ಮ ಬದುಕಿನಲ್ಲಿ ಸಾಯುವುದೆಂದರೆ ಏನು? ಚಲನೆಯಿಲ್ಲದೆ ಕಾಲ ಹಾಯಿಸುವುದೇನು? ಬದಲಾವಣೆ, ಚಟುವಟಿಕೆ,…

56 years ago

ಜೂನ್ 2025 ಮಿಂಚುಳ್ಳಿ ಸಂಚಿಕೆ

ಜೂನ್ 2025 ಮಿಂಚುಳ್ಳಿ ಸಂಚಿಕೆ ಓದಲು ಇಲ್ಲಿ ಕ್ಲಿಕ್ ಮಾಡಿ

56 years ago

ಧರ್ಮವೀರನ ಚಿತ್ತ ಖಿನ್ನತೆ – ಡಾ. ವಿಶ್ವನಾಥ ಎನ್ ನೇರಳಕಟ್ಟೆ

ಆಗ ತಾನೇ ಕುರುಕ್ಷೇತ್ರ ಯುದ್ಧ ಮುಗಿದಿತ್ತು. ಆದರೆ ನನ್ನ ಅಗ್ರಜನೆನಿಸಿಕೊಂಡ ಧರ್ಮಜನ ಚಿತ್ತದೊಳಗೆ ಕಲಹವೊಂದು ಆರಂಭವಾಗಿತ್ತು. ಅದು ಧರ್ಮ ಅಧರ್ಮಗಳ…

56 years ago

ಪುರಾಣ ಕಥನದ ಅಪೂರ್ವ ರಂಗ ಪ್ರಯೋಗ “ಶರ್ಮಿಷ್ಠೆ” – ನಾ ದಿವಾಕರ

ಏಕ ವ್ಯಕ್ತಿಯಲ್ಲಿ ಬಹು ಚಹರೆಗಳನ್ನು ಬಿಂಬಿಸುವ ಕಲಾಪ್ರೌಢಿಮೆಯ ಸೃಜನಶೀಲ ಪ್ರಯತ್ನ ರಂಗ ಸಂಪದ ಬೆಂಗಳೂರು ಕರ್ನಾಟಕದ ರಂಗಭೂಮಿಯನ್ನು ಕಳೆದ ಐದು…

56 years ago

ಮೇ 2025 ಮಿಂಚುಳ್ಳಿ ಸಂಚಿಕೆ

ಮೇ ೨೦೨೫ ಮಿಂಚುಳ್ಳಿ ಸಂಚಿಕೆ ಓದಲು ಇಲ್ಲಿ ಕ್ಲಿಕ್ ಮಾಡಿ

56 years ago