ಸಾಹಿತ್ಯ ಸುದ್ದಿ

೨೦೨೫ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಯ ಮುಖ್ಯ ಪ್ರಶಸ್ತಿಗೆ ಪುಸ್ತಕಗಳನ್ನು ಆಹ್ವಾನಿಸಲಾಗಿದೆ.

೨೦೨೫ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಯ ಮುಖ್ಯ ಪ್ರಶಸ್ತಿಗೆ ಪುಸ್ತಕಗಳನ್ನು ಆಹ್ವಾನಿಸಲಾಗಿದೆ. ಸಾಹಿತ್ಯ ಅಕಾಡೆಮಿಯ ಮುಖ್ಯ ಪ್ರಶಸ್ತಿಯ ನಿಯಮಗಳಲ್ಲಿ ಬಹಳಷ್ಟು ಬದಲಾವಣೆಯಾಗಿದ್ದು, ಇದೆ ಮೊದಲಬಾರಿಗೆ ಸಾರ್ವಜನಿಕವಾಗಿ ಅರ್ಜಿಯನ್ನು ಕರೆಯಲಾಗಿದೆ. ಸಾಹಿತ್ಯ ಅಕಾದೆಮಿಯು 2025ನೇ ಸಾಲಿನ ಸಾಹಿತ್ಯ ಅಕಾದೆಮಿ ಪ್ರಶಸ್ತಿಗಾಗಿ ಭಾರತೀಯ ಲೇಖಕರು, ಲೇಖಕರ ಹಿತೈಷಿಗಳು ಮತ್ತು ಪ್ರಕಾಶಕರಿಂದ ಪುಸ್ತಕಗಳನ್ನು ಆಹ್ವಾನಿಸುತ್ತದೆ. 2019, 2020, 2021, 2022 ಮತ್ತು 2023 (ಅಂದರೆ, 1 ಜನವರಿ 2019 ಮತ್ತು 31 ಡಿಸೆಂಬರ್ 2023ರ ನಡುವೆ) ಈ ವರ್ಷಗಳಲ್ಲಿ ಮೊದಲು ಪ್ರಕಟವಾದ ಪುಸ್ತಕವನ್ನು ಪ್ರಶಸ್ತಿಗಾಗಿ ಪರಿಗಣಿಸಲಾಗುತ್ತದೆ. ಅರ್ಜಿ ನಮೂನೆಯೊಂದಿಗೆ ಪ್ರತಿ ಪುಸ್ತಕದ ಪ್ರತಿಯನ್ನು 28 ಫೆಬ್ರವರಿ 2025 ರೊಳಗೆ ಸಲ್ಲಿಸಬೇಕು.

ಕೇಂದ್ರ ಸಾಹಿತ್ಯ ಅಕಾಡೆಮಿ ಮುಖ್ಯಪ್ರಶಸ್ತಿಯ ಬದಲಾವಣೆಗೊಂಡ ನಿಯಮಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Application Form

Kendra Sahitya Akademi Award 2025

SHANKAR G

View Comments

  • Y666game, yeah! Jumped in for a quick game last night. Graphics are smooth, gameplay is decent. Need more bonus rounds though But overall, thumbs up From my experience, I'd recommend giving them a shot y666game

  • Snagged the APK from mgpk777gameapk. Pretty smooth install, no weird permissions or anything shady. Running great so far. Thumbs up. Get yours at mgpk777gameapk.

Recent Posts

ಹೀಗಿತ್ತು ಯೌವನಾಶ್ವ ಆಳುತ್ತಿದ್ದ ನಗರಿ – ಡಾ. ವಿಶ್ವನಾಥ್ ಏನ್. ನೇರಳಕಟ್ಟೆ

ಅಣ್ಣ ಧರ್ಮಜನ ಬಗೆಗೆ ಹೂಮನಸ್ಸನ್ನಿಟ್ಟುಕೊಂಡು ಯೌವನಾಶ್ವನ ಅಶ್ವವನ್ನು ಗೆದ್ದುತರುವ ಹುಮ್ಮಸ್ಸಿನಲ್ಲಿ ವೃಷಧ್ವಜ ಮೇಘನಾದರ ಜೊತೆಗೆ ಹಸ್ತಿನಾವತಿಯಿಂದ ಹೊರಟಿದ್ದ ಅನಿಲಸುತನೀಗ ಭದ್ರಾವತಿ…

56 years ago

ಬೆಳಗಾವಿಯಲ್ಲಿ ಜುಲೈ 21ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಳಗಾವಿ ವಲಯದ (7 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ 21ರಂದು ಬೆಳಗಾವಿಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು…

56 years ago

ತುಮಕೂರಿನಲ್ಲಿ ಜುಲೈ ೧೦ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ವಲಯದ (8 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…

56 years ago