೨೦೨೩ನೇ ಸಾಲಿನ ಕಿರಂ ನಾಗರಾಜ ಪ್ರಶಸ್ತಿಗೆ ಪ್ರೊ. ನರೇಂದ್ರ ನಾಯಕ್ ಸೇರಿದಂತೆ ಒಟ್ಟು ಆರು ಜನ ವಿವಿಧ ಕ್ಷೇತ್ರಗಳ ಸಾಧಕರು ಆಯ್ಕೆ.

ಜನ ಸಂಸ್ಕೃತಿ ಪ್ರತಿಷ್ಠಾನ ನಡೆಸಿಕೊಂಡು ಬರುತ್ತಿರುವ ಕಾಡುವ ಕಿರಂ ಕಾರ್ಯಕ್ರಮಕ್ಕೆ ದಶಮಾನೋತ್ಸವದ ಸಂಭ್ರಮ. ಈ ಸಂದರ್ಭದಲ್ಲಿ ಕೊಡಮಾಡುವ ಕಿರಂ ನಾಗರಾಜ ಪ್ರಶಸ್ತಿಯನ್ನು ವಿವಿಧ ಕ್ಷೇತ್ರಗಳ ಒಟ್ಟು ಆರು ಜನ ಸಾಧಕರಿಗೆ ನೀಡಲಾಗಿದೆ. ಅವರುಗಳ ಪಟ್ಟಿ ಈ ಕೆಳಗಿನಂತಿದೆ.

೧ ಪ್ರೊ. ನರೇಂದ್ರ ನಾಯಕ್, ಹಿರಿಯ ವಿಚಾರವಾದಿಗಳು
೨ ಸಿ.ಎಸ್. ನಿರ್ಮಲಕುಮಾರಿ, ಹಿರಿಯ ಚಿತ್ರಕಲಾವಿದರು
೩ ಸುಬ್ಬು ಹೊಲೆಯಾರ್, ಹಿರಿಯ ಸಾಹಿತಿಗಳು
೪ ಆರ್.ಜಿ. ಹಳ್ಳಿ ನಾಗರಾಜ, ಹಿರಿಯ ಸಾಹಿತಿಗಳು
೫ ನಾಗತಿಹಳ್ಳಿ ರಮೇಶ್, ಹಿರಿಯ ಸಾಹಿತಿಗಳು
೬ ಡಾ. ನಾಗೇಶ್ ದಸೂಡಿ, ಸಾಹಿತ್ಯ ಪರಿಚಾರಕರು

SHANKAR G

Recent Posts

ರೇವಣಸಿದ್ಧಪ್ಪ ಜಿ.ಆರ್. ಅವರಿಗೆ ೨೦೨೨ನೇ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ರೇವಣಸಿದ್ಧಪ್ಪ ಜಿ.ಆರ್. ಅವರ "ಬಾಳ ನೌಕೆಗೆ ಬೆಳಕಿನ ದೀಪ" ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ನವಕವಿಗಳ ಪ್ರಥಮ ಕೃತಿ ಪ್ರಶಸ್ತಿ.…

55 years ago

ಯುವ ವಿಮರ್ಶಕ ವಿನಯ ನಂದಿಹಾಳ ಅವರಿಗೆ 2022ನೇ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿಯ ದತ್ತಿ ಪ್ರಶಸ್ತಿ

ವಿನಯ್ ನಂದಿಹಾಳ್ ಅವರ "ಕಣ್ಣಂಚಿನ ಕಿಟಕಿ" ವಿಮರ್ಶಾ ಕೃತಿಗೆ ೨೦೨೨ನೇ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿ ದತ್ತಿ ಪ್ರಶಸ್ತಿ ಪ್ರಕಟವಾಗಿದೆ.…

55 years ago

ಈ ಹೊತ್ತಿಗೆ ಪ್ರಶಸ್ತಿ ಪ್ರದಾನ ಸಮಾರಂಭ: ಮಾರ್ಚ್ 09, 2025

ಸಾಹಿತ್ಯಾಸಕ್ತರೆಲ್ಲರಿಗೂ ಆತ್ಮೀಯ ಸ್ವಾಗತ. ದಿನಾಂಕ: ೦೯ ಮಾರ್ಚ್ ೨೦೨೫ರಂದು ಬೆಳಿಗ್ಗೆ ೧೦.೦೦ ಗಂಟೆಗೆ ಬೆಂಗಳೂರಿನ ಜೆಪಿ ನಗರದಲ್ಲಿರುವ ಕಪ್ಪಣ್ಣ ಅಂಗಳದಲ್ಲಿ…

55 years ago

ಹಿರಿಯ ಸಾಹಿತಿ ಸಿದ್ಧಲಿಂಗ ಪಟ್ಟಣಶೆಟ್ಟಿ ಅವರಿಗೆ 2024ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪ್ರಶಸ್ತಿ

ಹಿರಿಯ ಸಾಹಿತಿ ಸಿದ್ಧಲಿಂಗ ಪಟ್ಟಣಶೆಟ್ಟಿ ಅವರ "ವಿದಿಶಾ ಪ್ರಹಸನ" ಅನುವಾದದ ನಾಟಕ ಕೃತಿಗೆ ೨೦೨೪ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಯ…

55 years ago

ಅರಳಿ ನೆರಳು ಕೃತಿ ಲೋಕಾರ್ಪಣೆ

ಅಭಿಜ್ಞಾನ ಪ್ರಕಾಶನ ಹಿಪ್ಪರಗ ಬಾಗ್ ತಾಲೂಕ ಬಸವಕಲ್ಯಾಣ ಜಿಲ್ಲಾ ಬೀದರ. ಹಾಗೂ ಸಾರನಾಥ ಪ.ಜಾ. ಸರ್ಕಾರಿ ನೌಕರರ ಪತ್ತಿನ ಸಹಕಾರ…

55 years ago