ಸಾಹಿತ್ಯ ಸುದ್ದಿ

ತುಮಕೂರಿನಲ್ಲಿ ಜುಲೈ ೧೦ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ವಲಯದ (8 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಕರ್ನಾಟಕ ಲೇಖಕಿಯರ ಸಂಘ ತುಮಕೂರು ಶಾಖೆ ಮತ್ತು ಜಿಲ್ಲಾ ಆಸ್ಪತ್ರೆ ಸಹಕಾರ ನೀಡಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್.ಎನ್. ಮುಕುಂದರಾಜ್ ಅವರು ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಮಕೂರಿನ ಲೇಖಕಿಯರ ಸಂಘದ ಅಧ್ಯಕ್ಷರಾದ ಮಲ್ಲಿಕಾ ಬಸವರಾಜು ಅವರು ವಹಿಸುವರು. ಯುವಕವಿಗೋಷ್ಠಿಯ ಅಧ್ಯಕ್ಷತೆಯನ್ನು ಯುವಕವಿ ಸೂರ್ಯಕೀರ್ತಿ ಅವರು ವಹಿಸಲಿದ್ದಾರೆ. ಯುವಕವಿಗೋಷ್ಠಿಯ ನಿರ್ವಹಣೆಯನ್ನು ಹಿರಿಯ ಪತ್ರಕರ್ತರಾದ ಗಣೇಶ ಅಮೀನಗಡ ಅವರು ಮಾಡಲಿದ್ದಾರೆ. ಇದೆ ಕಾರ್ಯಕ್ರಮದಲ್ಲಿ ಮಧ್ಯಾಹ್ನ ೨ ಗಂಟೆಗೆ ಡಾ. ನಟರಾಜ್ ಹುಳಿಯಾರ್ ಅವರು “ಕಾವ್ಯ ಎನ್ನುವುದು ಎಲ್ಲಿದೆ?” ಎನ್ನುವ ವಿಷಯದ ಬಗ್ಗೆ ವಿಶೇಷ ಉಪನ್ಯಾಸವನ್ನು ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಅಸ್ಗರ್ ಬೇಗ್, ಸಾಹಿತ್ಯ ಅಕಾಡೆಮಿಯ ಕಾರ್ಯದರ್ಶಿಗಳಾದ ಕರಿಯಪ್ಪ ಎನ್., ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರುಗಳಾದ ಪಿ. ಚಂದ್ರಿಕಾ, ಡಾ. ರವಿಕುಮಾರ್ ಬಾಗಿ, ಡಾ. ಕಾ.ವೆಂ. ಶ್ರೀನಿವಾಸಮೂರ್ತಿ, ಸುಮಾ ಸತೀಶ್ ಮತ್ತು ಅಕ್ಕಯ್ ಪದ್ಮಶಾಲಿ ಉಪಸ್ಥಿತರಿರಲಿದ್ದಾರೆ.

SHANKAR G

View Comments

  • [6575]v69 | Đăng nhập, tải app và hướng dẫn chơi nổ hũ, baccarat,v69 cung cấp link login nhanh, hướng dẫn tải app và nạp tiền casino qua momo tiện lợi. Khám phá mẹo quay hũ nổ hũ cực chuẩn. Truy cập ngay để trải nghiệm. visit: v69

  • Peraplaygaming is such a fun platform. I was so impressed by the games, and have been playing it every day. Great value of entertainment! peraplaygaming

  • Luckymaxph, been playing here for a while now and haven't regretted it! Great payouts and customer service is A+. Give them a try and see what you think: luckymaxph

  • Kong88pap, my friend, you're my go-to spot for some chill gaming sessions. Easy to navigate, and the games kept me hooked for hours! Check them out here: kong88pap

  • iv88 is alright. Nothing super special, but it does what it says on the tin. Selection of games is decent and the customer support wasn't bad when I needed them. Give it a try by visiting iv88

  • Really digging this breakdown of blackjack strategy! It’s cool how even simple choices impact your odds. Thinking about trying a platform like binggoplus app casino to practice – easy deposits with GCash are a plus! Definitely helps to learn the basics first.

  • ಅಧ್ಯಕ್ಷತೆ ವಹಿಸಿದ ಸೂರ್ಯಕೀರ್ತಿ ಸರ್ ಗೆ ಅಭಿನಂದನೆಗಳು.

Recent Posts

ಹೀಗಿತ್ತು ಯೌವನಾಶ್ವ ಆಳುತ್ತಿದ್ದ ನಗರಿ – ಡಾ. ವಿಶ್ವನಾಥ್ ಏನ್. ನೇರಳಕಟ್ಟೆ

ಅಣ್ಣ ಧರ್ಮಜನ ಬಗೆಗೆ ಹೂಮನಸ್ಸನ್ನಿಟ್ಟುಕೊಂಡು ಯೌವನಾಶ್ವನ ಅಶ್ವವನ್ನು ಗೆದ್ದುತರುವ ಹುಮ್ಮಸ್ಸಿನಲ್ಲಿ ವೃಷಧ್ವಜ ಮೇಘನಾದರ ಜೊತೆಗೆ ಹಸ್ತಿನಾವತಿಯಿಂದ ಹೊರಟಿದ್ದ ಅನಿಲಸುತನೀಗ ಭದ್ರಾವತಿ…

57 years ago

ಬೆಳಗಾವಿಯಲ್ಲಿ ಜುಲೈ 21ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಳಗಾವಿ ವಲಯದ (7 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ 21ರಂದು ಬೆಳಗಾವಿಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು…

57 years ago

ಯಾಗದ ಬಗೆಯನ್ನು ವರ್ಣಿಸಿದರು ವ್ಯಾಸರು – ಡಾ. ವಿಶ್ವನಾಥ ಎನ್ ನೇರಳಕಟ್ಟ

ಅಶ್ವಮೇಧ ಯಾಗದ ಕುದುರೆ ಹೇಗಿದ್ದರೆ ಚೆನ್ನ ಎಂಬ ಮಾತು ಮುನಿವರ್ಯರಿಂದ ಮೂಡಿಬಂತು. ಕುದುರೆ ಸ್ವಚ್ಛವಾಗಿರಬೇಕು. ಶ್ವೇತವರ್ಣದಿಂದ ಕಂಗೊಳಿಸುತ್ತಿರಬೇಕು. ನೋಡುವುದಕ್ಕೆ ಆಕರ್ಷಕವಾಗಿರಬೇಕು.…

57 years ago