ಎರಡು ಕವನ ಸಂಕಲನಗಳ ಲೋಕಾರ್ಪಣೆ:
ದಿನಾಂಕ: ಏಪ್ರಿಲ್ 5, 2025 ಶನಿವಾರ, ಸಂಜೆ: 5 ಗಂಟೆಗೆ
ಅಧ್ಯಕ್ಷತೆ:
• ನಾಡೋಜ ಪ್ರೊ. ಹಂಪನಾಗರಾಜಯ್ಯ
ಹಿರಿಯ ಸಂಸ್ಕೃತಿ ಚಿಂತಕರು
ಗ್ರಂಥಗಳ ಲೋಕಾರ್ಪಣೆ: ಶ್ರೀ ಕಾ.ತ. ಚಿಕ್ಕಣ್ಣ
ಅಧ್ಯಕ್ಷರು, ಸಂತಕವಿ ಕನಕದಾಸ
ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಬೆಂಗಳೂರು
ಗ್ರಂಥಗಳ ಅವಲೋಕನ:
• ಡಾ.ಎನ್.ಆರ್. ಲಲಿತಾಂಬ
ಕನ್ನಡ ಪ್ರಾಧ್ಯಾಪಕರು
ವಿಜಯನಗರ ಸರಕಾರಿ ಪದವಿ ಕಾಲೇಜು, ಬೆಂಗಳೂರು
ಉಪಸ್ಥಿತಿ:
ಡಾ.ಎಂ.ಎಂ.ಪಡಶೆಟ್ಟಿ
ಹಿರಿಯ ಸದಸ್ಯರು, ನೆಲೆ ಪ್ರಕಾಶನ ಸಂಸ್ಥೆ, ಸಿಂದಗಿ.
ಸ್ಥಳ:
ಕ್ಲಬ್ ಹೌಸ್, ಎಸ್.ಜೆ.ಆರ್. ಬ್ಲೂವಾಟರ್ಸ್
ಸಿಲ್ವರ್ ಕೌಂಟಿ ರೋಡ್, ಬೆಂಗಳೂರು.
ನೆಲೆ ಪ್ರಕಾಶನ ಸಂಸ್ಥೆಯ ಸರ್ವ ಸದಸ್ಯರು.
೯೪೦೧೦೮೨೫೧೮, ೯೯೭೨೭೭೯೨೨೨, ೯೬೨೦೦೦೭೫೧೮
ಅಣ್ಣ ಧರ್ಮಜನ ಬಗೆಗೆ ಹೂಮನಸ್ಸನ್ನಿಟ್ಟುಕೊಂಡು ಯೌವನಾಶ್ವನ ಅಶ್ವವನ್ನು ಗೆದ್ದುತರುವ ಹುಮ್ಮಸ್ಸಿನಲ್ಲಿ ವೃಷಧ್ವಜ ಮೇಘನಾದರ ಜೊತೆಗೆ ಹಸ್ತಿನಾವತಿಯಿಂದ ಹೊರಟಿದ್ದ ಅನಿಲಸುತನೀಗ ಭದ್ರಾವತಿ…
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ 21ರಂದು ಬೆಳಗಾವಿಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು…
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…
View Comments
82jili, might give this one a try after work. Hopefully, it has some good bonuses. Wish me luck! Give it a shot at 82jili
Superwincasino, here I come! Hoping for a super win. Ready to test my luck and have some fun! Fingers crossed! Let's enjoy at superwincasino!
I've been playing at mk7kcasino for a minute now, and it's honestly a solid choice. Nice variety of games. I am happy with it. Check it out if you want a new one! Look here: mk7kcasino