ಈಗ ಎಲ್ಲಾ ಕಡೆ ಬಿಸಿಲು ರಣರಣ ಬಿಸಿ ಬಹಳಷ್ಟು ಖಾರ ಮತ ದಾನದ್ದೂ ಕೂಡಾ ತಂಪಿಲ್ಲ ಕಂಪಿಲ್ಲ ಕೆಂಪಾಗಿದೆ ಎಲ್ಲಾ ಮುಖ ಮೈದಾನವಾಗಿ ನೀರೋ ಝಳ ಝಳ ಇಳಿಯುವುದು ಬೆನ್ನಿನ ಹಳ್ಳದಲ್ಲಿ ಮಾತ್ರ ಮತ್ತು ನೇತ್ರಾವತಿ ಒಣಗಿದರೂ ನೇತ್ರ ಮಾತ್ರ ತೇವ ಬಳಲಿ ಬೆಂಡಾಗಿ. ಕವಿ ಡಾ. ಸುರೇಶ ನೆಗಳಗುಳಿ ಈ ವರುಣನ ಋಣ ಬಾಕಿ ಇಲ್ಲ ಅನಿಸುತ್ತದೆ ಅಥವಾ ಯುದ್ಧದಲ್ಲಿ ಸೂರ್ಯ ಗೆದ್ದನೋ. ನಾವೆಲ್ಲ ಮತ ನೀಡುತ್ತೇವೆ ವರುಣಾ ನೀನು ಗೆಲ್ಲ ಬೇಕು ನಮಗೆ ಜಲ ಬೇಕು ಕಾರ್ಮೋಡ ಹಾಕಲಿ ನಾವಿನ್ನು ಕಾಂಕ್ರೀಟ್ ಕಾಡು ಮಾಡಲು ಬಿಡುವುದಿಲ್ಲ. ಒಣ ಮಹೋತ್ಸವ ಬೇಡ ವನ ಮಹೋತ್ಸವ ಇರಲಿ
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…
ಅಶ್ವಮೇಧ ಯಾಗದ ಕುದುರೆ ಹೇಗಿದ್ದರೆ ಚೆನ್ನ ಎಂಬ ಮಾತು ಮುನಿವರ್ಯರಿಂದ ಮೂಡಿಬಂತು. ಕುದುರೆ ಸ್ವಚ್ಛವಾಗಿರಬೇಕು. ಶ್ವೇತವರ್ಣದಿಂದ ಕಂಗೊಳಿಸುತ್ತಿರಬೇಕು. ನೋಡುವುದಕ್ಕೆ ಆಕರ್ಷಕವಾಗಿರಬೇಕು.…
ನಿಲ್ಲುವುದೇ ಸಾವು ಚಲಿಸುವುದೇ ಬಾಳು – ಕುವೆಂಪು ನಮ್ಮ ಬದುಕಿನಲ್ಲಿ ಸಾಯುವುದೆಂದರೆ ಏನು? ಚಲನೆಯಿಲ್ಲದೆ ಕಾಲ ಹಾಯಿಸುವುದೇನು? ಬದಲಾವಣೆ, ಚಟುವಟಿಕೆ,…
ಆಗ ತಾನೇ ಕುರುಕ್ಷೇತ್ರ ಯುದ್ಧ ಮುಗಿದಿತ್ತು. ಆದರೆ ನನ್ನ ಅಗ್ರಜನೆನಿಸಿಕೊಂಡ ಧರ್ಮಜನ ಚಿತ್ತದೊಳಗೆ ಕಲಹವೊಂದು ಆರಂಭವಾಗಿತ್ತು. ಅದು ಧರ್ಮ ಅಧರ್ಮಗಳ…
ಏಕ ವ್ಯಕ್ತಿಯಲ್ಲಿ ಬಹು ಚಹರೆಗಳನ್ನು ಬಿಂಬಿಸುವ ಕಲಾಪ್ರೌಢಿಮೆಯ ಸೃಜನಶೀಲ ಪ್ರಯತ್ನ ರಂಗ ಸಂಪದ ಬೆಂಗಳೂರು ಕರ್ನಾಟಕದ ರಂಗಭೂಮಿಯನ್ನು ಕಳೆದ ಐದು…