ಸಾಹಿತ್ಯ ಸುದ್ದಿ

ಸಾಹಿತ್ಯ ವಿಭಾಗದಲ್ಲಿ ಬಿ.ಟಿ. ಲಲಿತಾ ನಾಯಕ್, ಬೈರಮಂಗಲ ರಾಮೇಗೌಡ ಮತ್ತು ಡಾ.ಎಮ್. ವೀರಪ್ಪ ಮೊಯ್ಲಿ ಸೇರಿದಂತೆ ಒಟ್ಟು ಏಳು ಜನರಿಗೆ ೨೦೨೪ನೇ ಸಾಲಿನ ಕರ್ನಾಟಕ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

ಸಾಹಿತ್ಯ ವಿಭಾಗ:

1. ಬಿ.ಟಿ. ಲಲಿತಾ ನಾಯಕ್
2. ಅಲ್ಲಮಪ್ರಭು ಬೆಟ್ಟದೂರು
3. ಡಾ.ಎಮ್. ವೀರಪ್ಪ ಮೊಯ್ಲಿ
4. ಹನುಮಂತರಾವ್ ದೊಡ್ಡಮನಿ
5. ಡಾ. ಬಾಳಾಸಾಹೇಬ್ ಲೋಕಾಪುರ
6. ಡಾ.ಬೈರಮಂಗಲ ರಾಮೇಗೌಡ
7. ಡಾ. ಪ್ರಶಾಂತ್ ಮಾಡ್ತಾ

SHANKAR G

View Comments

  • Bet722 is alright. Tried my luck on a few things and it was smooth enough. Deposits & withdrawals were quick and painless, which is always a plus. Give it a shot at bet722.

  • Mexswinmx is a newer site, I think. The selection of games is still growing, but they have some good ones already. I like the overall feel of the casino, it's nice and modern. Take a look at mexswinmx.

  • Heard good things about 3450k, so I'm giving it a whirl. The site design is clean, which is a plus in my book. Take a gander at 3450k.

Recent Posts

ಹೀಗಿತ್ತು ಯೌವನಾಶ್ವ ಆಳುತ್ತಿದ್ದ ನಗರಿ – ಡಾ. ವಿಶ್ವನಾಥ್ ಏನ್. ನೇರಳಕಟ್ಟೆ

ಅಣ್ಣ ಧರ್ಮಜನ ಬಗೆಗೆ ಹೂಮನಸ್ಸನ್ನಿಟ್ಟುಕೊಂಡು ಯೌವನಾಶ್ವನ ಅಶ್ವವನ್ನು ಗೆದ್ದುತರುವ ಹುಮ್ಮಸ್ಸಿನಲ್ಲಿ ವೃಷಧ್ವಜ ಮೇಘನಾದರ ಜೊತೆಗೆ ಹಸ್ತಿನಾವತಿಯಿಂದ ಹೊರಟಿದ್ದ ಅನಿಲಸುತನೀಗ ಭದ್ರಾವತಿ…

56 years ago

ಬೆಳಗಾವಿಯಲ್ಲಿ ಜುಲೈ 21ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಳಗಾವಿ ವಲಯದ (7 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ 21ರಂದು ಬೆಳಗಾವಿಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು…

56 years ago

ತುಮಕೂರಿನಲ್ಲಿ ಜುಲೈ ೧೦ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ವಲಯದ (8 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…

56 years ago