ಜನ ಸಂಸ್ಕೃತಿ ಪ್ರತಿಷ್ಠಾನ ಬೆಂಗಳೂರು ಸಂಸ್ಥೆ ಮತ್ತು ಬೆಂಗಳೂರು ಆರ್ಟ್ ಫೌಂಡೇಷನ್ ನಡೆಸಿಕೊಂಡು ಬರುತ್ತಿರುವ ಕಾಡುವ ಕಿರಂ ಕಾರ್ಯಕ್ರಮವು ಹತ್ತನೇ ವರ್ಷಕ್ಕೆ ಕಾಲಿಟ್ಟಿದೆ. ಕಾಡುವ ಕಿರಂ 2023 ದಶಮಾನೋತ್ಸವ ಕಾರ್ಯಕ್ರಮವು ಆಗಸ್ಟ್ 7 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಹೋರಾತ್ರಿ ನಡೆಯಲಿದೆ. ಕಿರಂ ಅವರ ನೆನಪಿಗಾಗಿ ಅವರು ದೇಹಾಂತ್ಯ ಮಾಡಿದ ದಿನದಂದೇ ಈ ಕಾರ್ಯಕ್ರಮವನ್ನು ನಡೆಸಿಕೊಂಡು ಬರಲಾಗುತ್ತಿದೆ. ಈ ಬಾರಿ ನಾಡಿನ ಬಹುತೇಕ ಬೇರೆ ಬೇರೆ ಜಿಲ್ಲೆಗಳ ಒಟ್ಟು ನೂರು ಜನ ಕವಿಗಳು ಐದು ಕವಿಗೋಷ್ಠಿಗಳಲ್ಲಿ ಭಾಗವಹಿಸಲಿದ್ದಾರೆ. ಈ ಬಾರಿ ಮಿಂಚುಳ್ಳಿ ಸಾಹಿತ್ಯ ಪತ್ರಿಕೆಯಿಂದ ಸಂಪಾದಿತ ಕವಿತೆಗಳ ಮತ್ತು ಆಯಾ ಗೋಷ್ಠಿಗಳ ವಿಮರ್ಶೆ ಇರುವ ಕಿರಂ ಹೊಸ ಕವಿತೆ 2023 ಪುಸ್ತಕವು ಬಿಡುಗಡೆಯಾಗಲಿದೆ.
#ಆಗಸ್ಟ್7,2023,ಸೋಮವಾರಸಂಜೆ6ರಿಂದಬೆಳಿಗ್ಗೆ6ರವರೆಗೆ
#ಸ್ಥಳ,ಬೆಂಗಳೂರಿನ,ರವೀಂದ್ರ,ಕಲಾಕ್ಷೇತ್ರ
#ಜನಸಂಸ್ಕೃತಿಪ್ರತಿಷ್ಠಾನಬೆಂಗಳೂರು
#ಬೆಂಗಳೂರು ಆರ್ಟ್ ಫೌಂಡೇಷನ್
#ಮಿಂಚುಳ್ಳಿ ಸಾಹಿತ್ಯ ಪತ್ರಿಕೆ
ಸಾಹಿತ್ಯ ಅಕಾದೆಮಿ ಅನುವಾದ ಪ್ರಶಸ್ತಿ 2025 ಸಾಹಿತ್ಯ ಅಕಾದೆಮಿಯು 1989 ರಿಂದ ಪ್ರತಿ ವರ್ಷ ಅಕಾದೆಮಿಯಿಂದ ಗುರುತಿಸಲ್ಪಟ್ಟ 24 ಭಾರತೀಯ…
ಸಮಾಜದ ಭವಿಷ್ಯ ಯುವಶಕ್ತಿಯ ಅಂಗೈಯಲ್ಲಿ: ಯುವಶಕ್ತಿ ಎಂಬುದು ಸಾಮಾನ್ಯ ಶಬ್ದವಾದರೂ ಅದರೊಳಗಿನ ಅರ್ಥವು ಗಂಭೀರವಾದದ್ದು, ಭಾರವಾದದ್ದು. ಭಾರತವು ಅತ್ಯಂತ ಯುವ…
(ದಿನಾಂಕ 6 ಏಪ್ರಿಲ್ 2025ರಂದು ಕೊಳ್ಳೇಗಾಲದ ಭಾಗ್ಯ ಗೌರೀಶ್ ಅವರ ʼಹೊನಲುʼ ಕವನ ಸಂಕಲನ ಬಿಡುಗಡೆಯ ಸಂದರ್ಭದ ಭಾಷಣದ ಲೇಖನ…
View Comments
ಮಿಂಚುಳ್ಳಿ ಸಾಹಿತ್ಯ ಪತ್ರಿಕೆ ನಾಡಿನ ಅಸ್ಮಿತೆ