ಜನ ಸಂಸ್ಕೃತಿ ಪ್ರತಿಷ್ಠಾನ ಬೆಂಗಳೂರು ಸಂಸ್ಥೆ ಮತ್ತು ಬೆಂಗಳೂರು ಆರ್ಟ್ ಫೌಂಡೇಷನ್ ನಡೆಸಿಕೊಂಡು ಬರುತ್ತಿರುವ ಕಾಡುವ ಕಿರಂ ಕಾರ್ಯಕ್ರಮವು ಹತ್ತನೇ ವರ್ಷಕ್ಕೆ ಕಾಲಿಟ್ಟಿದೆ. ಕಾಡುವ ಕಿರಂ 2023 ದಶಮಾನೋತ್ಸವ ಕಾರ್ಯಕ್ರಮವು ಆಗಸ್ಟ್ 7 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಹೋರಾತ್ರಿ ನಡೆಯಲಿದೆ. ಕಿರಂ ಅವರ ನೆನಪಿಗಾಗಿ ಅವರು ದೇಹಾಂತ್ಯ ಮಾಡಿದ ದಿನದಂದೇ ಈ ಕಾರ್ಯಕ್ರಮವನ್ನು ನಡೆಸಿಕೊಂಡು ಬರಲಾಗುತ್ತಿದೆ. ಈ ಬಾರಿ ನಾಡಿನ ಬಹುತೇಕ ಬೇರೆ ಬೇರೆ ಜಿಲ್ಲೆಗಳ ಒಟ್ಟು ನೂರು ಜನ ಕವಿಗಳು ಐದು ಕವಿಗೋಷ್ಠಿಗಳಲ್ಲಿ ಭಾಗವಹಿಸಲಿದ್ದಾರೆ. ಈ ಬಾರಿ ಮಿಂಚುಳ್ಳಿ ಸಾಹಿತ್ಯ ಪತ್ರಿಕೆಯಿಂದ ಸಂಪಾದಿತ ಕವಿತೆಗಳ ಮತ್ತು ಆಯಾ ಗೋಷ್ಠಿಗಳ ವಿಮರ್ಶೆ ಇರುವ ಕಿರಂ ಹೊಸ ಕವಿತೆ 2023 ಪುಸ್ತಕವು ಬಿಡುಗಡೆಯಾಗಲಿದೆ.
#ಆಗಸ್ಟ್7,2023,ಸೋಮವಾರಸಂಜೆ6ರಿಂದಬೆಳಿಗ್ಗೆ6ರವರೆಗೆ
#ಸ್ಥಳ,ಬೆಂಗಳೂರಿನ,ರವೀಂದ್ರ,ಕಲಾಕ್ಷೇತ್ರ
#ಜನಸಂಸ್ಕೃತಿಪ್ರತಿಷ್ಠಾನಬೆಂಗಳೂರು
#ಬೆಂಗಳೂರು ಆರ್ಟ್ ಫೌಂಡೇಷನ್
#ಮಿಂಚುಳ್ಳಿ ಸಾಹಿತ್ಯ ಪತ್ರಿಕೆ
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…
ಅಶ್ವಮೇಧ ಯಾಗದ ಕುದುರೆ ಹೇಗಿದ್ದರೆ ಚೆನ್ನ ಎಂಬ ಮಾತು ಮುನಿವರ್ಯರಿಂದ ಮೂಡಿಬಂತು. ಕುದುರೆ ಸ್ವಚ್ಛವಾಗಿರಬೇಕು. ಶ್ವೇತವರ್ಣದಿಂದ ಕಂಗೊಳಿಸುತ್ತಿರಬೇಕು. ನೋಡುವುದಕ್ಕೆ ಆಕರ್ಷಕವಾಗಿರಬೇಕು.…
ನಿಲ್ಲುವುದೇ ಸಾವು ಚಲಿಸುವುದೇ ಬಾಳು – ಕುವೆಂಪು ನಮ್ಮ ಬದುಕಿನಲ್ಲಿ ಸಾಯುವುದೆಂದರೆ ಏನು? ಚಲನೆಯಿಲ್ಲದೆ ಕಾಲ ಹಾಯಿಸುವುದೇನು? ಬದಲಾವಣೆ, ಚಟುವಟಿಕೆ,…
ಆಗ ತಾನೇ ಕುರುಕ್ಷೇತ್ರ ಯುದ್ಧ ಮುಗಿದಿತ್ತು. ಆದರೆ ನನ್ನ ಅಗ್ರಜನೆನಿಸಿಕೊಂಡ ಧರ್ಮಜನ ಚಿತ್ತದೊಳಗೆ ಕಲಹವೊಂದು ಆರಂಭವಾಗಿತ್ತು. ಅದು ಧರ್ಮ ಅಧರ್ಮಗಳ…
ಏಕ ವ್ಯಕ್ತಿಯಲ್ಲಿ ಬಹು ಚಹರೆಗಳನ್ನು ಬಿಂಬಿಸುವ ಕಲಾಪ್ರೌಢಿಮೆಯ ಸೃಜನಶೀಲ ಪ್ರಯತ್ನ ರಂಗ ಸಂಪದ ಬೆಂಗಳೂರು ಕರ್ನಾಟಕದ ರಂಗಭೂಮಿಯನ್ನು ಕಳೆದ ಐದು…
View Comments
ಮಿಂಚುಳ್ಳಿ ಸಾಹಿತ್ಯ ಪತ್ರಿಕೆ ನಾಡಿನ ಅಸ್ಮಿತೆ