ಸಾಹಿತ್ಯ ಸುದ್ದಿ

2025ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಅನುವಾದ ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ

ಸಾಹಿತ್ಯ ಅಕಾದೆಮಿ ಅನುವಾದ ಪ್ರಶಸ್ತಿ 2025

ಸಾಹಿತ್ಯ ಅಕಾದೆಮಿಯು 1989 ರಿಂದ ಪ್ರತಿ ವರ್ಷ ಅಕಾದೆಮಿಯಿಂದ ಗುರುತಿಸಲ್ಪಟ್ಟ 24 ಭಾರತೀಯ ಭಾಷೆಗಳಲ್ಲಿ “ಸಾಹಿತ್ಯ ಅಕಾದೆಮಿ ಅನುವಾದ ಪ್ರಶಸ್ತಿ”ಯನ್ನು ನೀಡುತ್ತಿದೆ. ಅಕಾದಮಿಯಿಂದ ಗುರುತಿಸಲ್ಪಟ್ಟ ಭಾರತೀಯ ಭಾಷೆಗಳಲ್ಲಿ ಅಂದರೆ ಅಸ್ಸಾಮಿ, ಬಂಗಾಳಿ, ಬೋಡೋ, ಡೋಗ್ರಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಕಾಶ್ಮೀರಿ, ಕೊಂಕಣಿ, ಮೈಥಿಲಿ, ಮಲಯಾಳಂ, ಮಣಿಪುರಿ, ಮರಾಠಿ, ನೇಪಾಳಿ, ಒಡಿಯಾ, ಪಂಜಾಬಿ, ರಾಜಸ್ಥಾನಿ, ಸಂಸ್ಕೃತ, ಸಂತಾಲಿ, ಸಿಂಧಿ, ತಮಿಳು, ತೆಲುಗು ಮತ್ತು ಉರ್ದು ಭಾಷೆಗಳಲ್ಲಿ ಅನುವಾದಕರು ಮಾಡಿದ ಅತ್ಯುತ್ತಮ ಅನುವಾದಗಳಿಗೆ ಈ ಪ್ರಶಸ್ತಿಗಳನ್ನು ನೀಡಲಾಗಿದೆ. ಈ ಬಹುಮಾನಗಳನ್ನು ಪ್ರತಿಷ್ಠಿತ ಸಮಾರಂಭದಲ್ಲಿ ನೀಡಲಾಗುತ್ತದೆ ಮತ್ತು ರೂ. 50,000/- ಮೊತ್ತ ಮತ್ತು ಫಲಕವನ್ನು ಒಳಗೊಂಡಿರುತ್ತದೆ.

ಸಾಹಿತ್ಯ ಅಕಾದೆಮಿಯು ಮಾನ್ಯತೆ ಪಡೆದ ಎಲ್ಲಾ 24 ಭಾರತೀಯ ಭಾಷೆಗಳಲ್ಲಿ 2025ರ ಸಾಲಿನ ಸಾಹಿತ್ಯ ಅಕಾದಮಿ ಅನುವಾದ ಪ್ರಶಸ್ತಿಗಾಗಿ ಭಾರತೀಯ ಅನುವಾದಕರು, ಅನುವಾದಕರ ಹಿತೈಷಿಗಳು ಮತ್ತು ಪ್ರಕಾಶಕರಿಂದ ಪುಸ್ತಕಗಳನ್ನು ಆಹ್ವಾನಿಸುತ್ತದೆ. 2019, 2020, 2021, 2022 ಮತ್ತು 2023 ರಲ್ಲಿ (ಅಂದರೆ, 1 ಜನವರಿ 2019 ಮತ್ತು 31 ಡಿಸೆಂಬರ್ 2023ರ ನಡುವೆ) ಮೊದಲು ಪಕಟವಾದ ಪುಸ್ತಕವನ್ನು ಬಹುಮಾನಕ್ಕಾಗಿ ಪರಿಗಣಿಸಲಾಗುತ್ತದೆ. ಅರ್ಜಿ ನಮೂನೆಯೊಂದಿಗೆ ಪ್ರತಿಯೊಂದು ಪುಸ್ತಕದ ಒಂದು ಪ್ರತಿಯನ್ನು ಮೇ 31, 2025 ರೊಳಗೆ ಸಲ್ಲಿಸಬೇಕು.

Translation Prize 2025

SHANKAR G

View Comments

  • Lakiwin: The Top Philippines Online Casino for Slot Gacor. Secure Lakiwin Login, Easy Daftar Lakiwin, Official Link Alternatif, and Download Lakiwin APK for Big Wins! Join Lakiwin, the #1 PH online casino for Lakiwin slot gacor. Access secure Lakiwin login, easy Daftar Lakiwin, Link alternatif Lakiwin & Download Lakiwin APK for big wins! visit: lakiwin

  • Just downloaded the s9gameapk, and it's loaded with games! Easy to install & navigate. Definitely worth checking out if you're looking for some mobile gaming fun s9gameapk!

  • Hey guys, been trying my luck on 92lottery1 lately. Interface is pretty smooth, and the payouts are decent. Nothing crazy, but a solid option if you're into online lotteries. Check it out here: 92lottery1

Recent Posts

ಹೀಗಿತ್ತು ಯೌವನಾಶ್ವ ಆಳುತ್ತಿದ್ದ ನಗರಿ – ಡಾ. ವಿಶ್ವನಾಥ್ ಏನ್. ನೇರಳಕಟ್ಟೆ

ಅಣ್ಣ ಧರ್ಮಜನ ಬಗೆಗೆ ಹೂಮನಸ್ಸನ್ನಿಟ್ಟುಕೊಂಡು ಯೌವನಾಶ್ವನ ಅಶ್ವವನ್ನು ಗೆದ್ದುತರುವ ಹುಮ್ಮಸ್ಸಿನಲ್ಲಿ ವೃಷಧ್ವಜ ಮೇಘನಾದರ ಜೊತೆಗೆ ಹಸ್ತಿನಾವತಿಯಿಂದ ಹೊರಟಿದ್ದ ಅನಿಲಸುತನೀಗ ಭದ್ರಾವತಿ…

56 years ago

ಬೆಳಗಾವಿಯಲ್ಲಿ ಜುಲೈ 21ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಳಗಾವಿ ವಲಯದ (7 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ 21ರಂದು ಬೆಳಗಾವಿಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು…

56 years ago

ತುಮಕೂರಿನಲ್ಲಿ ಜುಲೈ ೧೦ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ವಲಯದ (8 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…

56 years ago