ಕವಿತೆಗಳನ್ನು ಕಳುಹಿಸಲು ಕೊನೆಯ ದಿನಾಂಕ: 30 ಅಕ್ಟೋಬರ್ 2024.
ಕಂದಾಯ ವಲಯಗಳು;
೧ ಬೆಂಗಳೂರು ವಲಯ;
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು.
೨ ಮೈಸೂರು ವಲಯ;
ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ.
೩ ಕಲಬುರಗಿ ವಲಯ;
ಬಳ್ಳಾರಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಮತ್ತು ವಿಜಯನಗರ.
೪ ಬೆಳಗಾವಿ ವಲಯ;
ಬಾಗಲಕೋಟೆ, ಬೆಳಗಾವಿ, ವಿಜಯಪುರ, ಧಾರವಾಡ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ.
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…
ಅಶ್ವಮೇಧ ಯಾಗದ ಕುದುರೆ ಹೇಗಿದ್ದರೆ ಚೆನ್ನ ಎಂಬ ಮಾತು ಮುನಿವರ್ಯರಿಂದ ಮೂಡಿಬಂತು. ಕುದುರೆ ಸ್ವಚ್ಛವಾಗಿರಬೇಕು. ಶ್ವೇತವರ್ಣದಿಂದ ಕಂಗೊಳಿಸುತ್ತಿರಬೇಕು. ನೋಡುವುದಕ್ಕೆ ಆಕರ್ಷಕವಾಗಿರಬೇಕು.…
ನಿಲ್ಲುವುದೇ ಸಾವು ಚಲಿಸುವುದೇ ಬಾಳು – ಕುವೆಂಪು ನಮ್ಮ ಬದುಕಿನಲ್ಲಿ ಸಾಯುವುದೆಂದರೆ ಏನು? ಚಲನೆಯಿಲ್ಲದೆ ಕಾಲ ಹಾಯಿಸುವುದೇನು? ಬದಲಾವಣೆ, ಚಟುವಟಿಕೆ,…
ಆಗ ತಾನೇ ಕುರುಕ್ಷೇತ್ರ ಯುದ್ಧ ಮುಗಿದಿತ್ತು. ಆದರೆ ನನ್ನ ಅಗ್ರಜನೆನಿಸಿಕೊಂಡ ಧರ್ಮಜನ ಚಿತ್ತದೊಳಗೆ ಕಲಹವೊಂದು ಆರಂಭವಾಗಿತ್ತು. ಅದು ಧರ್ಮ ಅಧರ್ಮಗಳ…
ಏಕ ವ್ಯಕ್ತಿಯಲ್ಲಿ ಬಹು ಚಹರೆಗಳನ್ನು ಬಿಂಬಿಸುವ ಕಲಾಪ್ರೌಢಿಮೆಯ ಸೃಜನಶೀಲ ಪ್ರಯತ್ನ ರಂಗ ಸಂಪದ ಬೆಂಗಳೂರು ಕರ್ನಾಟಕದ ರಂಗಭೂಮಿಯನ್ನು ಕಳೆದ ಐದು…
View Comments
ಹಾಳೆ ಅಂತಿದ್ದ ಜೀವನ ಪೆನ್ನೇ ನಮ್ಮ ಹಣೆಬರಹವಾಯಿತು ನೀರಿಗೆ ಬಿದ್ದ ಮೇಲೆ ಒದ್ದೆಯಾಗಿ ಮಣ್ಣು ಪಾಲಾಯಿತು !!!
ಒಳ್ಳೆಯ ಪ್ರಯತ್ನ ಹಾಗೂ ಸರೋವರ ಸಮಸ್ಯೆಗಳನ್ನು ಕುರಿತು ಬರೆಯುವ ಲೇಖನ ಜೀವನದ ಉದ್ದಕ್ಕೂ ಕಷ್ಟ ಸುಖ ಸಂತೋಷ ಸಂಭ್ರಮ ಇವೆಲ್ಲವನ್ನು ನಾವು ಅನುಭವಿಸಿದ ಕ್ಷಣಗಳಲ್ಲಿ ನಾವು ಬರೆಯುವ ಕವನ ನಮ್ಮ ಮನದ ಭಾವನೆ ಇನ್ನೊಬ್ಬರೊಂದಿಗೆ ಹಂಚಿಕೊಳ್ಳುವ ಈ ಕಥೆ ಕವನ ಮನಸ್ಸಿನ ಒಂದು ನೆಮ್ಮದಿಯನ್ನ ಸೃಷ್ಟಿಸುತ್ತದೆ ಹಾಗೂ ಆ ಮನಸ್ಸಿನ ನೆಮ್ಮದಿಯಲ್ಲಿ ನಾವು ಪಟ್ಟ ಕಷ್ಟವನ್ನು ಕೊಂಚ ನೆನಪಿಗೆ ಕಳುಹಿಸಿಕೊಡುತ್ತದೆ