ಸಾಹಿತ್ಯ ಸುದ್ದಿ

ನಾಳೆ ಉಡುಪಿಯಲ್ಲಿ ಡಾ. ಶ್ರೀಪಾದ್ ಭಟ್ ನಿರ್ದೇಶನದ ಮಂಟೇಸ್ವಾಮಿ ಕಾವ್ಯ ಪ್ರಯೋಗ

ನಾಳೆ ಉಡುಪಿಯ ಯಕ್ಷಗಾನ ಕಲಾ ರಂಗ ಐವೈಸಿ ಹವಾ ನಿಯಂತ್ರಿತ ಸಭಾಂಗಣದಲ್ಲಿ ಸಂಜೆ ಸರಿಯಾಗಿ 5:30 ರಿಂದ ದಿ | ಮೇಟಿ ಮುದಿಯಪ್ಪ ನೆನಪಿನ ಉಡುಪಿ ಜಿಲ್ಲಾಮಟ್ಟದ ಯುವ ಕಥಾ ಸ್ಪರ್ಧ ವಿಜೇತರರಿಗೆ ಬಹುಮಾನ ವಿತರಣೆ ಹಾಗೂ ಡಾ. ಶ್ರೀಪಾದ್ ಭಟ್ ನಿರ್ದೇಶನದ ಮಂಟೇಸ್ವಾಮಿ ಕಾವ್ಯ ಪ್ರಯೋಗ.

SHANKAR G

View Comments

  • Kg777app? Alright, alright, alright. Gave it a spin. Not bad for killin' some time, y'know? Could use more free bonuses! Check it out: kg777app

  • Philwin, huh? I've been playing around on this site recently, and it's not bad at all! Good payouts and the game variety keeps things interesting. Definitely recommend giving philwin a shot!

  • Alright folks, let me tell you about 622betlogin. I've been using it for a while now, and the login process is super smooth. No crazy hoops to jump through, just straight to the action So, if you're looking for a hassle-free experience, give this a try: 622betlogin

Recent Posts

ಹೀಗಿತ್ತು ಯೌವನಾಶ್ವ ಆಳುತ್ತಿದ್ದ ನಗರಿ – ಡಾ. ವಿಶ್ವನಾಥ್ ಏನ್. ನೇರಳಕಟ್ಟೆ

ಅಣ್ಣ ಧರ್ಮಜನ ಬಗೆಗೆ ಹೂಮನಸ್ಸನ್ನಿಟ್ಟುಕೊಂಡು ಯೌವನಾಶ್ವನ ಅಶ್ವವನ್ನು ಗೆದ್ದುತರುವ ಹುಮ್ಮಸ್ಸಿನಲ್ಲಿ ವೃಷಧ್ವಜ ಮೇಘನಾದರ ಜೊತೆಗೆ ಹಸ್ತಿನಾವತಿಯಿಂದ ಹೊರಟಿದ್ದ ಅನಿಲಸುತನೀಗ ಭದ್ರಾವತಿ…

56 years ago

ಬೆಳಗಾವಿಯಲ್ಲಿ ಜುಲೈ 21ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಳಗಾವಿ ವಲಯದ (7 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ 21ರಂದು ಬೆಳಗಾವಿಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು…

56 years ago

ತುಮಕೂರಿನಲ್ಲಿ ಜುಲೈ ೧೦ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ವಲಯದ (8 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…

56 years ago