ಸಾಹಿತ್ಯ ಸುದ್ದಿ

2023ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ಕಾವ್ಯ ಹಸ್ತಪ್ರತಿ ಆಹ್ವಾನ

ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ ‘ವಿಭಾ ಸಾಹಿತ್ಯ ಪ್ರಶಸ್ತಿ-2023’ ಕ್ಕಾಗಿ ಕನ್ನಡದ ಕವಿ/ಕವಿಯಿತ್ರಿಯರಿಂದ ಮೂವತ್ತಕ್ಕೂ ಹೆಚ್ಚು ಐವತ್ತರ ಒಳಗಿರುವ ಸ್ವರಚಿತ ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ.

ಅನುವಾದಿತ ಕವಿತೆಗಳು ಬೇಡ.

ಚುಟುಕು, ಹನಿಗವನಗಳು ಬೇಡ.

ಈ ಪ್ರಶಸ್ತಿಯು ರೂ.10000/- ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

ಆಸಕ್ತರು ತಮ್ಮ ಹೊಸ ಕವಿತೆಗಳ ಹಸ್ತಪ್ರತಿಯನ್ನು ಸ್ಪರ್ಧೆಗೆ ಕಳುಹಿಸಲು ವಿನಂತಿಸಲಾಗಿದೆ.

ವಿ.ಸೂ; ಯಾವುದೇ ಕಾರಣಕ್ಕೂ ಹಸ್ತಪ್ರತಿಯನ್ನು ಹಿಂದಿರುಗಿಸಲಾಗುವುದಿಲ್ಲ. ಮೇಲ್ ಮೂಲಕ ಕಳಿಸುವದಕ್ಕಿಂತ ಡಿಟಿಪಿ ಮಾಡಿದ ಹಸ್ತಪ್ರತಿ ಕಳಿಸಿಕೊಡಬೇಕು. ಬರವಣಿಗೆ ಮಾಡಿದ ಹಸ್ತಪ್ರತಿಯನ್ನೂ ಕಳಿಸಬಹುದು.

ಹಸ್ತಪ್ರತಿ ಕಳುಹಿಸಲು ಕೊನೆಯ ದಿನಾಂಕ; ಜುಲೈ 10

ಹಸ್ತಪ್ರತಿಯನ್ನು ಕಳುಹಿಸಬೇಕಾದ ವಿಳಾಸ;

ಸುನಂದಾ, ಪ್ರಕಾಶ ಕಡಮೆ
ಸಂಚಾಲಕರು, ವಿಭಾ ಸಾಹಿತ್ಯ ಪ್ರಶಸ್ತಿ-2023
ನಂ. ೯೦, ‘ನಾಗಸುಧೆ ಜಗಲಿ’
೬/ಬಿ ಕ್ರಾಸ್, ಕಾಳಿದಾಸನಗರ,
ವಿದ್ಯಾನಗರ ವಿಸ್ತೀರ್ಣ
ಹುಬ್ಬಳ್ಳಿ- ೫೮೦೦೩೧
ದೂರವಾಣಿ; ೯೮೪೫೭೭೯೩೮೭

SHANKAR G

View Comments

  • ಎಸ್ಟು ಕವನಗಳ ಹಸ್ತ ಪ್ರತಿ ಕಳುಹಿಸಬೇಕು

Recent Posts

ಹೀಗಿತ್ತು ಯೌವನಾಶ್ವ ಆಳುತ್ತಿದ್ದ ನಗರಿ – ಡಾ. ವಿಶ್ವನಾಥ್ ಏನ್. ನೇರಳಕಟ್ಟೆ

ಅಣ್ಣ ಧರ್ಮಜನ ಬಗೆಗೆ ಹೂಮನಸ್ಸನ್ನಿಟ್ಟುಕೊಂಡು ಯೌವನಾಶ್ವನ ಅಶ್ವವನ್ನು ಗೆದ್ದುತರುವ ಹುಮ್ಮಸ್ಸಿನಲ್ಲಿ ವೃಷಧ್ವಜ ಮೇಘನಾದರ ಜೊತೆಗೆ ಹಸ್ತಿನಾವತಿಯಿಂದ ಹೊರಟಿದ್ದ ಅನಿಲಸುತನೀಗ ಭದ್ರಾವತಿ…

56 years ago

ಬೆಳಗಾವಿಯಲ್ಲಿ ಜುಲೈ 21ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಳಗಾವಿ ವಲಯದ (7 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ 21ರಂದು ಬೆಳಗಾವಿಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು…

56 years ago

ತುಮಕೂರಿನಲ್ಲಿ ಜುಲೈ ೧೦ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ವಲಯದ (8 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…

56 years ago